Featured

ಎಲ್ಲರಿಗೂ ಆಂಗ್ಲೋ ಕ್ಯಾಲೆಂಡರ್ ಅನುಸಾರವಾದ ಹೊಸ ವರ್ಷದ ಹಾರ್ಧಿಕ ಶುಭಾಶಯಗಳು : ‘ಡಿ ಬಾಸ್‌’ ದರ್ಶನ್‌ -Vishwanews24

ಎಲ್ಲರಿಗೂ ಆಂಗ್ಲೋ ಕ್ಯಾಲೆಂಡರ್ ಅನುಸಾರವಾದ ಹೊಸ ವರ್ಷದ ಹಾರ್ಧಿಕ ಶುಭಾಶಯಗಳು : ‘ಡಿ ಬಾಸ್‌’ ದರ್ಶನ್‌ -Vishwanews24

ವಿಶ್ವಾದ್ಯಂತ ಸಂಭ್ರಮದಿಂದ 2021ರ ವರ್ಷವನ್ನು ಸ್ವಾಗತಿಸಲಾಗುತ್ತಿದೆ. ಹೊಸ ಭರವಸೆ, ಹೊಸ ನಿರೀಕ್ಷೆಗಳೊಂದಿಗೆ ಈ ವರ್ಷವನ್ನು ವೆಲ್‌ಕಮ್ ಮಾಡಿದ್ದಾರೆ ಜನರು. 2020ರಲ್ಲಿ ಜಾಗತಿಕವಾಗಿ ಉಂಟಾದ ಸಮಸ್ಯೆಗಳು ಮತ್ತೆ ಮರುಕಳಿಸಬಾರದು ಎಂಬುದು ಎಲ್ಲರ ಪ್ರಾರ್ಥನೆ ಆಗಿದೆ. ಇನ್ನು, ‘ಡಿ ಬಾಸ್‌’ ದರ್ಶನ್‌ ಅವರು ಕೂಡ ತಮ್ಮ ಅಭಿಮಾನಿಗಳಿಗೆ ನ್ಯೂ ಇಯರ್ ವಿಶ್ ತಿಳಿಸಿದ್ದಾರೆ. ‘ಎಲ್ಲರಿಗೂ ಆಂಗ್ಲೋ ಕ್ಯಾಲೆಂಡರ್ ಅನುಸಾರವಾದ ಹೊಸ ವರ್ಷದ ಹಾರ್ಧಿಕ ಶುಭಾಶಯಗಳು’ ಎಂದಿದ್ದಾರೆ ಅವರು.

>ಕಾಪು ಕರಂದಾಡಿ ವಾದ್ಯ ಬ್ಯಾಂಡು ನಾಗಸ್ವರದೊಂದಿಗೆ ವಿದ್ಯಾರ್ಥಿಗಳಿಗೆ ಶಾಲೆಗೆ ಸ್ವಾಗತ.

https://bit.ly/38QceEL

>ನಾಳೆ ರಾಜ್ಯದ ಐದು ಜಿಲ್ಲೆಗಳಲ್ಲಿ ಕೊರೋನಾ ಲಸಿಕೆ ವಿತರಣೆಯ ತಾಲೀಮು -Vishwanews24

https://bit.ly/2JACZoj

ಕೊರೊನಾ ದೂರಾಗಲಿ ಎಂದ ‘ಡಿ ಬಾಸ್
2020ರಲ್ಲಿ ಕೊರೊನಾ ಮಹಾಮಾರಿ ಉಂಟು ಮಾಡಿದ ತಲ್ಲಣಗಳು ಇನ್ನೂ ಕೂಡ ಕಣ್ಣಮುಂದೆಯೇ ಇದೆ. ಆ ವೈರಸ್‌ ಇನ್ನೂ ಕೂಡ ಮರೆಯಾಗಿಲ್ಲ. ಆದಷ್ಟು ಬೇಗ ಕೊರೊನಾ ವೈರಸ್‌ ತೊಲಗಲಿ ಎಂಬುದೇ ಎಲ್ಲರ ಹಾರೈಕೆ ಆಗಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

8 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

9 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago