Featured

ಎಲ್ಲರಿಗೂ ಆಂಗ್ಲೋ ಕ್ಯಾಲೆಂಡರ್ ಅನುಸಾರವಾದ ಹೊಸ ವರ್ಷದ ಹಾರ್ಧಿಕ ಶುಭಾಶಯಗಳು : ‘ಡಿ ಬಾಸ್‌’ ದರ್ಶನ್‌ -Vishwanews24

ಎಲ್ಲರಿಗೂ ಆಂಗ್ಲೋ ಕ್ಯಾಲೆಂಡರ್ ಅನುಸಾರವಾದ ಹೊಸ ವರ್ಷದ ಹಾರ್ಧಿಕ ಶುಭಾಶಯಗಳು : ‘ಡಿ ಬಾಸ್‌’ ದರ್ಶನ್‌ -Vishwanews24

ವಿಶ್ವಾದ್ಯಂತ ಸಂಭ್ರಮದಿಂದ 2021ರ ವರ್ಷವನ್ನು ಸ್ವಾಗತಿಸಲಾಗುತ್ತಿದೆ. ಹೊಸ ಭರವಸೆ, ಹೊಸ ನಿರೀಕ್ಷೆಗಳೊಂದಿಗೆ ಈ ವರ್ಷವನ್ನು ವೆಲ್‌ಕಮ್ ಮಾಡಿದ್ದಾರೆ ಜನರು. 2020ರಲ್ಲಿ ಜಾಗತಿಕವಾಗಿ ಉಂಟಾದ ಸಮಸ್ಯೆಗಳು ಮತ್ತೆ ಮರುಕಳಿಸಬಾರದು ಎಂಬುದು ಎಲ್ಲರ ಪ್ರಾರ್ಥನೆ ಆಗಿದೆ. ಇನ್ನು, ‘ಡಿ ಬಾಸ್‌’ ದರ್ಶನ್‌ ಅವರು ಕೂಡ ತಮ್ಮ ಅಭಿಮಾನಿಗಳಿಗೆ ನ್ಯೂ ಇಯರ್ ವಿಶ್ ತಿಳಿಸಿದ್ದಾರೆ. ‘ಎಲ್ಲರಿಗೂ ಆಂಗ್ಲೋ ಕ್ಯಾಲೆಂಡರ್ ಅನುಸಾರವಾದ ಹೊಸ ವರ್ಷದ ಹಾರ್ಧಿಕ ಶುಭಾಶಯಗಳು’ ಎಂದಿದ್ದಾರೆ ಅವರು.

>ಕಾಪು ಕರಂದಾಡಿ ವಾದ್ಯ ಬ್ಯಾಂಡು ನಾಗಸ್ವರದೊಂದಿಗೆ ವಿದ್ಯಾರ್ಥಿಗಳಿಗೆ ಶಾಲೆಗೆ ಸ್ವಾಗತ.

https://bit.ly/38QceEL

>ನಾಳೆ ರಾಜ್ಯದ ಐದು ಜಿಲ್ಲೆಗಳಲ್ಲಿ ಕೊರೋನಾ ಲಸಿಕೆ ವಿತರಣೆಯ ತಾಲೀಮು -Vishwanews24

https://bit.ly/2JACZoj

ಕೊರೊನಾ ದೂರಾಗಲಿ ಎಂದ ‘ಡಿ ಬಾಸ್
2020ರಲ್ಲಿ ಕೊರೊನಾ ಮಹಾಮಾರಿ ಉಂಟು ಮಾಡಿದ ತಲ್ಲಣಗಳು ಇನ್ನೂ ಕೂಡ ಕಣ್ಣಮುಂದೆಯೇ ಇದೆ. ಆ ವೈರಸ್‌ ಇನ್ನೂ ಕೂಡ ಮರೆಯಾಗಿಲ್ಲ. ಆದಷ್ಟು ಬೇಗ ಕೊರೊನಾ ವೈರಸ್‌ ತೊಲಗಲಿ ಎಂಬುದೇ ಎಲ್ಲರ ಹಾರೈಕೆ ಆಗಿದೆ.

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

14 hours ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

14 hours ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

15 hours ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

16 hours ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

16 hours ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

16 hours ago