Featured

ಎಲ್ಲಾ ಆರೋಪದಿಂದ ಮುಕ್ತನಾಗಿ ಬರುವೆ :  ಮುರುಘಾ ಶ್ರೀ – Vishwanews24

ಎಲ್ಲಾ ಆರೋಪದಿಂದ ಮುಕ್ತನಾಗಿ ಬರುವೆ :  ಮುರುಘಾ ಶ್ರೀ

ಚಿತ್ರದುರ್ಗ: ಬಾಲಕಿಯರ ಮೇಲೆ ಲೌಂಗಿಕ ದೌರ್ಜನ್ಯ ಆರೋಪದಲ್ಲಿ ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಅವರನ್ನು ಇದೀಗ ಪೋಲಿಸರ ವಶಕ್ಕೆ ಪಡೆದುಕೊಳ್ಳಲಾಗಿದೆ ಎನ್ನಲಾಗಿತು. ಈ ನಡುವೆ ಮಠಕ್ಕೆ ವಾಪಸ್ಸು ಬಂದ ಶ್ರೀಗಳು ಮಠದ ಭಕ್ತರನ್ನು ಉದ್ದೇಶಿಸಿ ಮಾತನಾಡಿದರು, ಇದೇ ವೇಳೆ ಅವರು ಮಾತನಾಡುತ್ತ, ನಾವೆಲ್ಲರೂ ಒಟ್ಟಾಗಿ, ಇದಕ್ಕೆ ಶಾಶ್ವತವಾಗಿ ಪರಿಹಾರವನ್ನು ಕಂಡುಕೊಳ್ಳಬೇಕಾಗಿದೆ ಅಂತ ಹೇಳಿದರು.

ಇದೇನು ಹೊಸತು ಅಲ್ಲ, ಕಳೆದ ಹದಿನೈದು ವರ್ಷಗಳಿಂದ ನಡೆಯುತ್ತಿದ್ದು, ಅದರೆ ಅದು ಹೊರಕ್ಕೆ ಬಂದಿರಲಿಲ್ಲ, ಇದಕ್ಕೆ ಈಗ ತಾರ್ಕಿಕ ಅಂತ್ಯ ಬೇಕಾಗಿದೆ ಅಂತ ಹೇಳಿದರು. ಯಾವುದೇ ಕಾರಣಕ್ಕೂ ಯಾರು ಆತಂಕಕ್ಕೆ ಒಳಗಾಗ ಬೇಡಿ, ನಿಮ್ಮೆಲ್ಲರ ಸಲುವಾಗಿ ನಾವು ಧೈರ್ಯವಾಗಿ ಹೆದರಿಸಬೇಕು. ನಾವೆಲ್ಲರೂ ನೆಲದ ಕಾನೂನನ್ನು ಗೌರವಿಸುತ್ತೇವೆ ಅಂತ ಹೇಳಿದರು. ಆರೋಪಕ್ಕೆ ಬೇಕಾದ ಕಾನೂನು ಸಹಕರವನ್ನು ನೀಡಲಾಗುತ್ತದೆ ಅಂತ ಹೇಳಿದರು, ಈ ನಿಟ್ಟಿನಲ್ಲಿ ಮಠದ ಭಕ್ತರು ಗಾಳಿ ಸುದ್ದಿಗಳನ್ನು ನಂಬಬಾರದು ಅಂತ ಹೇಳಿದರು. ಇನ್ನೂ ನಾವು ನ್ಯಾಯಾಕ್ಕೆ ತಲೆ ಬಾಗುತ್ತೇವೆ ಅಂತ ಹೇಳಿದರು. ಇವತ್ತಿಗೂ ನಾವು ಕಾನೂನಿಗೆ ಬೆಲೆ ನೀಡುತ್ತೇವೆ ಅಂತ ತಿಳಿಸಿದರು. ಸದ್ಯದ ಕೆಟ್ಟ ಪರಿಸ್ಥಿತಿಯಿಂದ ನಾವು ಹೊರಗೆ ಬರುತ್ತೇವೆ ಅಂತ ಹೇಳಿದರು. ಎಲ್ಲರಿಗೂ ಒಳ್ಳೆಯದಾಗಲಿ, ಮಠದ ಭಕ್ತರು ನಮ್ಮ ಜೊತೆ ಇರುವುದು ನಮಗೆ ಧೈರ್ಯ ತಂದಿದೆ. ಯಾವುದಕ್ಕೂ ಹೆದರುವ ಅಗತ್ಯವಿಲ್ಲ, ಅಭಿಮಾನದ ಚಿಲುಮೆಯನ್ನು ಚಿಮ್ಮಿಸುವವರಿಗೆ ಕೂಡ ಧನ್ಯವಾದವನ್ನು ತಿಳಿಸುತ್ತೇವೆ ಅಂತ ಹೇಳಿದರು.

ಬ್ರಿಟಿಷರೊಂದಿಗೆ ಕ್ಷಮಾಪಣೆ ಕೇಳಿ ಜೈಲಿನಿಂದ ಬಿಡುಗಡೆಗೊಂಡಿರುವವರನ್ನು ಹೀರೋ ಮಾಡ್ತಿದ್ದಾರೆ: ಸೊರಕೆ – Vishwanews24

Vishwa News 24

Recent Posts

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ; ಟೋಲ್ ಗೇಟನ್ನು ತಕ್ಷಣ ತೆರವುಗೊಳಿಸಬೇಕೆಂದು ಆಗ್ರಹ – vishwanews24

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…

1 day ago

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ಇಲ್ಲ : ಧಾರ್ಮಿಕ ಉಡುಪುಗಳ ಗೊಂದಲ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ – vishwanews24

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…

1 day ago

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ – vishwanews24

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…

1 day ago

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ – vishwanews24

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್‌ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…

1 day ago

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ – vishwanews24

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…

1 day ago

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ – vishwanews24

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…

1 day ago