Featured

ಎಲ್ಲಾ ಆರೋಪದಿಂದ ಮುಕ್ತನಾಗಿ ಬರುವೆ :  ಮುರುಘಾ ಶ್ರೀ – Vishwanews24

ಎಲ್ಲಾ ಆರೋಪದಿಂದ ಮುಕ್ತನಾಗಿ ಬರುವೆ :  ಮುರುಘಾ ಶ್ರೀ

ಚಿತ್ರದುರ್ಗ: ಬಾಲಕಿಯರ ಮೇಲೆ ಲೌಂಗಿಕ ದೌರ್ಜನ್ಯ ಆರೋಪದಲ್ಲಿ ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಅವರನ್ನು ಇದೀಗ ಪೋಲಿಸರ ವಶಕ್ಕೆ ಪಡೆದುಕೊಳ್ಳಲಾಗಿದೆ ಎನ್ನಲಾಗಿತು. ಈ ನಡುವೆ ಮಠಕ್ಕೆ ವಾಪಸ್ಸು ಬಂದ ಶ್ರೀಗಳು ಮಠದ ಭಕ್ತರನ್ನು ಉದ್ದೇಶಿಸಿ ಮಾತನಾಡಿದರು, ಇದೇ ವೇಳೆ ಅವರು ಮಾತನಾಡುತ್ತ, ನಾವೆಲ್ಲರೂ ಒಟ್ಟಾಗಿ, ಇದಕ್ಕೆ ಶಾಶ್ವತವಾಗಿ ಪರಿಹಾರವನ್ನು ಕಂಡುಕೊಳ್ಳಬೇಕಾಗಿದೆ ಅಂತ ಹೇಳಿದರು.

ಇದೇನು ಹೊಸತು ಅಲ್ಲ, ಕಳೆದ ಹದಿನೈದು ವರ್ಷಗಳಿಂದ ನಡೆಯುತ್ತಿದ್ದು, ಅದರೆ ಅದು ಹೊರಕ್ಕೆ ಬಂದಿರಲಿಲ್ಲ, ಇದಕ್ಕೆ ಈಗ ತಾರ್ಕಿಕ ಅಂತ್ಯ ಬೇಕಾಗಿದೆ ಅಂತ ಹೇಳಿದರು. ಯಾವುದೇ ಕಾರಣಕ್ಕೂ ಯಾರು ಆತಂಕಕ್ಕೆ ಒಳಗಾಗ ಬೇಡಿ, ನಿಮ್ಮೆಲ್ಲರ ಸಲುವಾಗಿ ನಾವು ಧೈರ್ಯವಾಗಿ ಹೆದರಿಸಬೇಕು. ನಾವೆಲ್ಲರೂ ನೆಲದ ಕಾನೂನನ್ನು ಗೌರವಿಸುತ್ತೇವೆ ಅಂತ ಹೇಳಿದರು. ಆರೋಪಕ್ಕೆ ಬೇಕಾದ ಕಾನೂನು ಸಹಕರವನ್ನು ನೀಡಲಾಗುತ್ತದೆ ಅಂತ ಹೇಳಿದರು, ಈ ನಿಟ್ಟಿನಲ್ಲಿ ಮಠದ ಭಕ್ತರು ಗಾಳಿ ಸುದ್ದಿಗಳನ್ನು ನಂಬಬಾರದು ಅಂತ ಹೇಳಿದರು. ಇನ್ನೂ ನಾವು ನ್ಯಾಯಾಕ್ಕೆ ತಲೆ ಬಾಗುತ್ತೇವೆ ಅಂತ ಹೇಳಿದರು. ಇವತ್ತಿಗೂ ನಾವು ಕಾನೂನಿಗೆ ಬೆಲೆ ನೀಡುತ್ತೇವೆ ಅಂತ ತಿಳಿಸಿದರು. ಸದ್ಯದ ಕೆಟ್ಟ ಪರಿಸ್ಥಿತಿಯಿಂದ ನಾವು ಹೊರಗೆ ಬರುತ್ತೇವೆ ಅಂತ ಹೇಳಿದರು. ಎಲ್ಲರಿಗೂ ಒಳ್ಳೆಯದಾಗಲಿ, ಮಠದ ಭಕ್ತರು ನಮ್ಮ ಜೊತೆ ಇರುವುದು ನಮಗೆ ಧೈರ್ಯ ತಂದಿದೆ. ಯಾವುದಕ್ಕೂ ಹೆದರುವ ಅಗತ್ಯವಿಲ್ಲ, ಅಭಿಮಾನದ ಚಿಲುಮೆಯನ್ನು ಚಿಮ್ಮಿಸುವವರಿಗೆ ಕೂಡ ಧನ್ಯವಾದವನ್ನು ತಿಳಿಸುತ್ತೇವೆ ಅಂತ ಹೇಳಿದರು.

ಬ್ರಿಟಿಷರೊಂದಿಗೆ ಕ್ಷಮಾಪಣೆ ಕೇಳಿ ಜೈಲಿನಿಂದ ಬಿಡುಗಡೆಗೊಂಡಿರುವವರನ್ನು ಹೀರೋ ಮಾಡ್ತಿದ್ದಾರೆ: ಸೊರಕೆ – Vishwanews24

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

23 hours ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

23 hours ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

23 hours ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

24 hours ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

24 hours ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

1 day ago