Featured

ಎಲ್ಲಾ ಆರೋಪದಿಂದ ಮುಕ್ತನಾಗಿ ಬರುವೆ :  ಮುರುಘಾ ಶ್ರೀ – Vishwanews24

ಎಲ್ಲಾ ಆರೋಪದಿಂದ ಮುಕ್ತನಾಗಿ ಬರುವೆ :  ಮುರುಘಾ ಶ್ರೀ

ಚಿತ್ರದುರ್ಗ: ಬಾಲಕಿಯರ ಮೇಲೆ ಲೌಂಗಿಕ ದೌರ್ಜನ್ಯ ಆರೋಪದಲ್ಲಿ ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಅವರನ್ನು ಇದೀಗ ಪೋಲಿಸರ ವಶಕ್ಕೆ ಪಡೆದುಕೊಳ್ಳಲಾಗಿದೆ ಎನ್ನಲಾಗಿತು. ಈ ನಡುವೆ ಮಠಕ್ಕೆ ವಾಪಸ್ಸು ಬಂದ ಶ್ರೀಗಳು ಮಠದ ಭಕ್ತರನ್ನು ಉದ್ದೇಶಿಸಿ ಮಾತನಾಡಿದರು, ಇದೇ ವೇಳೆ ಅವರು ಮಾತನಾಡುತ್ತ, ನಾವೆಲ್ಲರೂ ಒಟ್ಟಾಗಿ, ಇದಕ್ಕೆ ಶಾಶ್ವತವಾಗಿ ಪರಿಹಾರವನ್ನು ಕಂಡುಕೊಳ್ಳಬೇಕಾಗಿದೆ ಅಂತ ಹೇಳಿದರು.

ಇದೇನು ಹೊಸತು ಅಲ್ಲ, ಕಳೆದ ಹದಿನೈದು ವರ್ಷಗಳಿಂದ ನಡೆಯುತ್ತಿದ್ದು, ಅದರೆ ಅದು ಹೊರಕ್ಕೆ ಬಂದಿರಲಿಲ್ಲ, ಇದಕ್ಕೆ ಈಗ ತಾರ್ಕಿಕ ಅಂತ್ಯ ಬೇಕಾಗಿದೆ ಅಂತ ಹೇಳಿದರು. ಯಾವುದೇ ಕಾರಣಕ್ಕೂ ಯಾರು ಆತಂಕಕ್ಕೆ ಒಳಗಾಗ ಬೇಡಿ, ನಿಮ್ಮೆಲ್ಲರ ಸಲುವಾಗಿ ನಾವು ಧೈರ್ಯವಾಗಿ ಹೆದರಿಸಬೇಕು. ನಾವೆಲ್ಲರೂ ನೆಲದ ಕಾನೂನನ್ನು ಗೌರವಿಸುತ್ತೇವೆ ಅಂತ ಹೇಳಿದರು. ಆರೋಪಕ್ಕೆ ಬೇಕಾದ ಕಾನೂನು ಸಹಕರವನ್ನು ನೀಡಲಾಗುತ್ತದೆ ಅಂತ ಹೇಳಿದರು, ಈ ನಿಟ್ಟಿನಲ್ಲಿ ಮಠದ ಭಕ್ತರು ಗಾಳಿ ಸುದ್ದಿಗಳನ್ನು ನಂಬಬಾರದು ಅಂತ ಹೇಳಿದರು. ಇನ್ನೂ ನಾವು ನ್ಯಾಯಾಕ್ಕೆ ತಲೆ ಬಾಗುತ್ತೇವೆ ಅಂತ ಹೇಳಿದರು. ಇವತ್ತಿಗೂ ನಾವು ಕಾನೂನಿಗೆ ಬೆಲೆ ನೀಡುತ್ತೇವೆ ಅಂತ ತಿಳಿಸಿದರು. ಸದ್ಯದ ಕೆಟ್ಟ ಪರಿಸ್ಥಿತಿಯಿಂದ ನಾವು ಹೊರಗೆ ಬರುತ್ತೇವೆ ಅಂತ ಹೇಳಿದರು. ಎಲ್ಲರಿಗೂ ಒಳ್ಳೆಯದಾಗಲಿ, ಮಠದ ಭಕ್ತರು ನಮ್ಮ ಜೊತೆ ಇರುವುದು ನಮಗೆ ಧೈರ್ಯ ತಂದಿದೆ. ಯಾವುದಕ್ಕೂ ಹೆದರುವ ಅಗತ್ಯವಿಲ್ಲ, ಅಭಿಮಾನದ ಚಿಲುಮೆಯನ್ನು ಚಿಮ್ಮಿಸುವವರಿಗೆ ಕೂಡ ಧನ್ಯವಾದವನ್ನು ತಿಳಿಸುತ್ತೇವೆ ಅಂತ ಹೇಳಿದರು.

ಬ್ರಿಟಿಷರೊಂದಿಗೆ ಕ್ಷಮಾಪಣೆ ಕೇಳಿ ಜೈಲಿನಿಂದ ಬಿಡುಗಡೆಗೊಂಡಿರುವವರನ್ನು ಹೀರೋ ಮಾಡ್ತಿದ್ದಾರೆ: ಸೊರಕೆ – Vishwanews24

Vishwa News 24

Recent Posts

ಇನ್ಮುಂದೆ ವೈದ್ಯರ ಶಿಫಾರಸು ಇಲ್ಲದೇ ಮೆಡಿಕಲ್‌ನಲ್ಲಿ ಯಾವುದೇ ಸಿರಪ್‌ಗಳನ್ನು ಖರೀದಿಸುವಂತಿಲ್ಲ : ಕೇಂದ್ರ ಆದೇಶ – vishwanews24

ಮೆಡಿಕಲ್‌ನಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್ ಖರೀದಿ ಮಾಡುವಂತಿಲ್ಲ: ಕೇಂದ್ರ ಆದೇಶ ನವದೆಹಲಿ: ಮೆಡಿಕಲ್‌ ಶಾಪ್‌ಗಳಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ…

7 minutes ago

ಪಟ್ಲ ರೂರಲ್ ಎಜುಕೇಶನ್ ಸೊಸೈಟಿಯ ಸುವರ್ಣ ಮಹೋತ್ಸವಕ್ಕೆ ಚಾಲನೆ; ವನ ಮಹೋತ್ಸವ ಕಾರ್ಯಕ್ರಮ – vishwanews24

ಪಟ್ಲ ರೂರಲ್ ಎಜುಕೇಶನ್ ಸೊಸೈಟಿಯ ಸುವರ್ಣ ಮಹೋತ್ಸವಕ್ಕೆ ಚಾಲನೆ; ವನ ಮಹೋತ್ಸವ ಕಾರ್ಯಕ್ರಮ ಪಟ್ಲ: ರೂರಲ್ ಎಜುಕೇಶನ್ ಸೊಸೈಟಿ (ರಿ.),…

18 minutes ago

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ – vishwanews24

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ  ಸಮುದ್ರಪಾಲಾದ ಘಟನೆ ಉತ್ತರ…

20 hours ago

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ – vishwanews24

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…

20 hours ago

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ – vishwanews24

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…

20 hours ago

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ – vishwanews24

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…

20 hours ago