ನವದೆಹಲಿ: ಎಲ್ಲಾ ತಂತ್ರಗಳೊಂದಿಗೆ ಭಾರತೀಯ ಸೇನೆ ಶಸ್ತ್ರಸಜ್ಜಿತವಾಗಲಿದ್ದು, ಭವಿಷ್ಠದ ಎಲ್ಲ ರೀತಿಯ ಯುದ್ಧಗಳಿಗೆ ಸಿದ್ಧವಾಗಲಿದೆ ಎಂದು ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹೇಳಿದ್ದಾರೆ.
ದೆಹಲಿ ಮಾನೆಕ್ಷಾ ಕೇಂದ್ರದಲ್ಲಿ ನಡೆದ ಸೇನಾ ತಂತ್ರಜ್ಞಾನ ಸೆಮಿನಾರ್ ನ ಉದ್ಘಾಟನಾ ಸಮಾರಂಭದಲ್ಲಿ ಭಾರತೀಯ ಸೇನೆಯ ತಾಂತ್ರಿಕ ಸಾಮರ್ಥ್ಯದ ಕುರಿತು ಮಾತನಾಡಿದ ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್, ಆಧುನಿಕ ತಂತ್ರಗಳು ನಮ್ಮ ಸೈನ್ಯಕ್ಕೆ ಹೆಚ್ಚಿನ ಶಕ್ತಿಯನ್ನು ನೀಡುತ್ತದೆ ಎಂದರು.
ಭಾರತೀಯ ಸೇನೆಯು ಅವಶ್ಯಕತೆಗೆ ಅನುಗುಣವಾಗಿ ಆವಿಷ್ಕಾರ ಮಾಡುವ ಕೆಲಸ ಮಾಡುವುದಿಲ್ಲ, ಆದರೆ ಉಪಕ್ರಮವನ್ನು ತೆಗೆದುಕೊಳ್ಳಲು ಹೊಸ ತಂತ್ರಜ್ಞಾನಗಳನ್ನು ಸಿದ್ಧಪಡಿಸುತ್ತಿದೆ ಎಂದು ಅವರು ಹೇಳಿದರು.
ಅಂತೆಯೇ ಮಿಲಿಟರಿ ಉಪಕರಣಗಳಲ್ಲಿ ತಂತ್ರಜ್ಞಾನ ಯಾವಾಗಲೂ ಮುಂದಿರಬೇಕು ಎಂಬುದು ಭಾರತೀಯ ಸೇನೆಯ ತತ್ವ. ಎಂದಿರುವ ಅವರು ಸೇನೆಯು ಕೃತಕ ಬುದ್ಧಿಮತ್ತೆ, ಕ್ವಾಂಟಮ್ ತಂತ್ರಜ್ಞಾನ ಮತ್ತು ಎಲ್ಲಾ ಅಗತ್ಯಗಳನ್ನು ಹೊಂದಬೇಕಾದ ಅವಶ್ಯಕತೆಯಿದೆ. ಇದರೊಂದಿಗೆ ಭಾರತೀಯ ಸೇನೆಯು ಅತ್ಯಂತ ವೇಗವಾಗಿ ಚಲಿಸುತ್ತಿದೆ ಎಂದು ರಾವತ್ ಹೇಳಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…