Featured

ಎಲ್ಲಾ ಮದರಸಾಗಳಲ್ಲಿ ಕಡ್ಡಾಯವಾಗಿ ಯೋಗ ನಡೆಸಬೇಕು : ಯುಪಿ ಸರ್ಕಾರ ಆದೇಶ – Vishwanews24

ಎಲ್ಲಾ ಮದರಸಾಗಳಲ್ಲಿ ಕಡ್ಡಾಯವಾಗಿ ಯೋಗ ನಡೆಸಬೇಕು : ಯುಪಿ ಸರ್ಕಾರ ಆದೇಶ – Vishwanews24

ಲಕ್ನೋ: ಅಂತಾರಾಷ್ಟ್ರೀಯ ಯೋಗ ದಿನದ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಉತ್ತರ ಪ್ರದೇಶದ ಮದರಸಾ ಮಂಡಳಿಯೂ ರಾಜ್ಯದಲ್ಲಿ ಅನುದಾನಿತ, ಅನುದಾನ ರಹಿತ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಎಲ್ಲಾ ಮದರಸಾಗಳಲ್ಲಿ ಕಡ್ಡಾಯವಾಗಿ ಯೋಗ ನಡೆಸಬೇಕು ಆದೇಶ ಪ್ರಕಟಿಸಿತ್ತು.

ಈ ಆದೇಶವನ್ನು ಸೋಮವಾರ ಹೊರಡಿಸಲಾಗಿತ್ತು. ಆದೇಶದ ಪ್ರಕಾರ, ಮದರಸಾಗಳಲ್ಲಿ ಓದುತ್ತಿರುವ ಮಕ್ಕಳಿಗೆ ಯೋಗದ ಜ್ಞಾನವನ್ನು ನೀಡಲು ಜೂನ್ 21 ರಂದು ರಾಜ್ಯದ ಎಲ್ಲ ಮದರಸಾಗಳಲ್ಲಿ ಯೋಗ ಆಚರಿಸಬೇಕು. ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲು ಅಗತ್ಯವಿರುವ ವ್ಯವಸ್ಥೆಗಳನ್ನು ನೋಡಿ ಸಹಕರಿಸುವಂತೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಯೋಗ ದಿನವನ್ನು ಗ್ರಾಮ ಪಂಚಾಯತ್‍ಗಳಿಂದ ಹಿಡಿದು ಜಿಲ್ಲಾ ಕೇಂದ್ರಗಳವರೆಗೆ ಎಲ್ಲ ಹಂತಗಳಲ್ಲಿ ಆಚರಿಸಲು ವ್ಯವಸ್ಥೆ ಮಾಡಲು ಯುಪಿ ಸರ್ಕಾರವು ಆಡಳಿತಕ್ಕೆ ಆದೇಶ ನೀಡಿತ್ತು.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

6 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

7 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

7 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

7 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

7 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

8 hours ago