Featured

ಎಲ್ಲಾ ಮದರಸಾಗಳಲ್ಲಿ ಕಡ್ಡಾಯವಾಗಿ ಯೋಗ ನಡೆಸಬೇಕು : ಯುಪಿ ಸರ್ಕಾರ ಆದೇಶ – Vishwanews24

ಎಲ್ಲಾ ಮದರಸಾಗಳಲ್ಲಿ ಕಡ್ಡಾಯವಾಗಿ ಯೋಗ ನಡೆಸಬೇಕು : ಯುಪಿ ಸರ್ಕಾರ ಆದೇಶ – Vishwanews24

ಲಕ್ನೋ: ಅಂತಾರಾಷ್ಟ್ರೀಯ ಯೋಗ ದಿನದ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಉತ್ತರ ಪ್ರದೇಶದ ಮದರಸಾ ಮಂಡಳಿಯೂ ರಾಜ್ಯದಲ್ಲಿ ಅನುದಾನಿತ, ಅನುದಾನ ರಹಿತ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಎಲ್ಲಾ ಮದರಸಾಗಳಲ್ಲಿ ಕಡ್ಡಾಯವಾಗಿ ಯೋಗ ನಡೆಸಬೇಕು ಆದೇಶ ಪ್ರಕಟಿಸಿತ್ತು.

ಈ ಆದೇಶವನ್ನು ಸೋಮವಾರ ಹೊರಡಿಸಲಾಗಿತ್ತು. ಆದೇಶದ ಪ್ರಕಾರ, ಮದರಸಾಗಳಲ್ಲಿ ಓದುತ್ತಿರುವ ಮಕ್ಕಳಿಗೆ ಯೋಗದ ಜ್ಞಾನವನ್ನು ನೀಡಲು ಜೂನ್ 21 ರಂದು ರಾಜ್ಯದ ಎಲ್ಲ ಮದರಸಾಗಳಲ್ಲಿ ಯೋಗ ಆಚರಿಸಬೇಕು. ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲು ಅಗತ್ಯವಿರುವ ವ್ಯವಸ್ಥೆಗಳನ್ನು ನೋಡಿ ಸಹಕರಿಸುವಂತೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಯೋಗ ದಿನವನ್ನು ಗ್ರಾಮ ಪಂಚಾಯತ್‍ಗಳಿಂದ ಹಿಡಿದು ಜಿಲ್ಲಾ ಕೇಂದ್ರಗಳವರೆಗೆ ಎಲ್ಲ ಹಂತಗಳಲ್ಲಿ ಆಚರಿಸಲು ವ್ಯವಸ್ಥೆ ಮಾಡಲು ಯುಪಿ ಸರ್ಕಾರವು ಆಡಳಿತಕ್ಕೆ ಆದೇಶ ನೀಡಿತ್ತು.

Vishwa News 24

Recent Posts

ಕಾರ್ಕಳ: ಹೋಟೆಲ್‌ನ ಜೂಜಾಟ ಅಡ್ಡೆಯ ಮೇಲೆ ಪೊಲೀಸರ ದಾಳಿ ; ಆರು ಮಂದಿ ಅರೆಸ್ಟ್‌ – vishwanews24

ಕಾರ್ಕಳ: ಹೋಟೆಲ್‌ನ ಜೂಜಾಟ ಅಡ್ಡೆಯ ಮೇಲೆ ಪೊಲೀಸರ ದಾಳಿ ; ಆರು ಮಂದಿ ಅರೆಸ್ಟ್‌ ಕಾರ್ಕಳ: ಕಾರ್ಕಳ ತಾಲೂಕಿನ ನಿಟ್ಟೆ…

9 hours ago

ಕಾಂಗ್ರೆಸ್ ನನಗೆ ದೇವಾಲಯ ಇದ್ದಂತೆ  ; ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ: ಪ್ರದೀಪ್ ಈಶ್ವರ್‌ – vishwanews24

ಕಾಂಗ್ರೆಸ್ ನನಗೆ ದೇವಾಲಯ ಇದ್ದಂತೆ  ; ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ: ಪ್ರದೀಪ್ ಈಶ್ವರ್‌ ಬೆಂಗಳೂರು: ಸಚಿವ ಸ್ಥಾನ ಸಿಗದ…

9 hours ago

ಕಾಪು: ಆ. 9ರಂದು ಯುವವಾಹಿನಿ ಟ್ರೋಫಿ ಚೆಸ್ ಪಂದ್ಯಾವಳಿ – vishwanews24

ಕಾಪು: ಆ. 9ರಂದು ಯುವವಾಹಿನಿ ಟ್ರೋಫಿ ಚೆಸ್ ಪಂದ್ಯಾವಳಿ ಕಾಪು: ಯುವವಾಹಿನಿ (ರಿ.) ಕಾಪು ಘಟಕದ ನೇತೃತ್ವದಲ್ಲಿ ಶ್ರೀ ನಾರಾಯಣಗುರು…

10 hours ago

ಮಣಿಪಾಲ: ಯುವಕರ ಮೇಲೆ ಹಲ್ಲೆ ; ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಬಂಧನ – vishwanews24

ಮಣಿಪಾಲ: ಯುವಕರ ಮೇಲೆ ಹಲ್ಲೆ ; ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಬಂಧನ ಮಣಿಪಾಲ: ಜನನಿ ಬಾರ್ & ರೆಸ್ಟೋರೆಂಟ್ ಎದುರು…

10 hours ago

ಶಾಸಕರು ರಾಜೀನಾಮೆ ನೀಡಿದರೆ ಎರಡೇ ನಿಮಿಷದಲ್ಲಿ ಅಂಗೀಕಾರ : ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಖಡಕ್ ವಾರ್ನಿಂಗ್ – vishwanews24

ಶಾಸಕರು ರಾಜೀನಾಮೆ ನೀಡಿದರೆ ಎರಡೇ ನಿಮಿಷದಲ್ಲಿ ಅಂಗೀಕಾರ : ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಖಡಕ್ ವಾರ್ನಿಂಗ್ ಬೆಂಗಳೂರು: ಶಾಸಕರು…

12 hours ago

ರಾಜ್ಯದ ಅತಿವೃಷ್ಟಿ / ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವರಿಗೆ ಜಿಲ್ಲೆಗಳ ಹೊಣೆ: ತಕ್ಷಣ ಪ್ರವಾಸಕ್ಕೆ ಸಿಎಂ ಸೂಚನೆ – vishwanews24

ರಾಜ್ಯದ ಬರ ಪರಿಸ್ಥಿತಿ ಅಧ್ಯಯನಕ್ಕೆ ಸಚಿವರಿಗೆ ಜಿಲ್ಲೆಗಳ ಹೊಣೆ : ತಕ್ಷಣ ಪ್ರವಾಸಕ್ಕೆ ಸಿಎಂ ಸೂಚನೆ ಬೆಂಗಳೂರು: ರಾಜ್ಯದಲ್ಲಿನ ಅತಿವೃಷ್ಟಿ /…

12 hours ago