Featured

ಎಲ್ಲಾ ಮಾದರಿಯ ಕ್ರಿಕೆಟ್​ನಿಂದ ನಿವೃತ್ತಿ ಘೋಷಿಸಿದ ಪಾರ್ಥಿವ್ ಪಟೇಲ್ -Vishwanews24

ಎಲ್ಲಾ ಮಾದರಿಯ ಕ್ರಿಕೆಟ್​ನಿಂದ ನಿವೃತ್ತಿ ಘೋಷಿಸಿದ ಪಾರ್ಥಿವ್ ಪಟೇಲ್ -Vishwanews24

ನವದೆಹಲಿ: ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಪಾರ್ಥಿವ್ ಪಟೇಲ್ ಎಲ್ಲ ರೀತಿಯ ಆಟದಿಂದ ನಿವೃತ್ತಿ ಘೋಷಿಸುವ ಮೂಲಕ 18 ವರ್ಷಗಳ ಸುದೀರ್ಘ ಅವಧಿಯ ವೃತ್ತಿ ಜೀವನ ಅಂತ್ಯಕಂಡಿದೆ. 35 ವರ್ಷದ ಪಾರ್ಥಿವ್ 25 ಟೆಸ್ಟ್, 38 ಏಕದಿನ ಹಾಗೂ ಎರಡು ಟಿ20 ಪಂದ್ಯಗಳಲ್ಲಿ ಭಾರತ ಪರ ವಾಗಿ ಕಾಣಿಸಿಕೊಂಡಿದ್ದಾರೆ. ದೇಶೀಯ ಕ್ರಿಕೆಟ್ ನಲ್ಲಿ ಗುಜರಾತ್ ಪರ 194 ಪ್ರಥಮ ದರ್ಜೆ ಪಂದ್ಯಗಳಲ್ಲಿ ಆಡಿದ್ದರು.

2002ರಲ್ಲಿ ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ ಅವರು ಟೆಸ್ಟ್ ನಲ್ಲಿ ಅತಿ ಕಿರಿಯ ವಿಕೆಟ್ ಕೀಪರ್ ಎಂಬ ಗೌರವಕ್ಕೆ ಪಾತ್ರರಾಗಿದ್ದರು. ತಮ್ಮ ವೃತ್ತಿ ಜೀವನದಲ್ಲಿ ಉತ್ತಮ ಆರಂಭ ವನ್ನು ಪಡೆದರೂ, 2004ರಲ್ಲಿ ದಿನೇಶ್ ಕಾರ್ತಿಕ್ ಮತ್ತು ಮಹೇಂದ್ರ ಸಿಂಗ್ ಧೋನಿ ಅವರ ಆಗಮದಿಂದ ಪಟೇಲ್ ತಮ್ಮ ಸ್ಥಾನವನ್ನು ಕಳೆದುಕೊಂಡರು.2004ರ ನವೆಂಬರ್ ನಲ್ಲಿ ಅಹಮದಾಬಾದ್ ನಲ್ಲಿ ನಡೆದ ಮೊದಲ ರಣಜಿ ಟ್ರೋಫಿ ಪಂದ್ಯದಲ್ಲಿ ಅವರು ಟೆಸ್ಟ್ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದ್ದರು.

2002ರ ಭಾರತ ಜೂನಿಯರ್ ವಿಶ್ವಕಪ್ ತಂಡದ ಕ್ಯಾಪ್ಟನ್ ಆಗಿದ್ದ ಅವರು ಅದೇ ವರ್ಷ ಟೆಸ್ಟ್ ತಂಡಕ್ಕೆ ಆಯ್ಕೆಯಾಗಿ ಬಹಳ ಕ್ಷಿಪ್ರವಾಗಿ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ್ದರು. ಆಗ ಅವರ ವಯಸ್ಸು 17 ವರ್ಷ 153 ದಿನ. ವಿಶ್ವದ ಅತಿ ಕಿರಿಯ ವಯಸ್ಸಿನ ವಿಕೆಟ್ ಕೀಪರ್ ಎಂಬ ದಾಖಲೆ ಬರೆದರು. ರಣಜಿ ತಂಡಕ್ಕೆ ಆಯ್ಕೆಯಾಗುವ 2 ವರ್ಷ ಮುನ್ನವೇ ಅವರು ಇಂಟರ್ನ್ಯಾಷನಲ್ ಟೆಸ್ಟ್​ಗೆ ಕಾಲಿಟ್ಟಿದ್ದರು

Vishwa News 24

Recent Posts

ಉಡುಪಿ : 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ -vishwanews24

  ಉಡುಪಿ : 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ ಉಡುಪಿ : ಕರ್ನಾಟಕ ಕಡಲ ಮೀನುಗಾರಿಕೆ ನಿಯಂತ್ರಣ…

11 hours ago

ಉಡುಪಿ : ಯುವತಿ ನಾಪತ್ತೆ -vishwanews24

ಉಡುಪಿ : ಯುವತಿ ನಾಪತ್ತೆ ಉಡುಪಿ: ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಇಂದ್ರಾಳಿ ದೇವಸ್ಥಾನದ ಬಳಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ…

11 hours ago

ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೆಸೆಯುತ್ತೇವೆ : ಮಮತಾ ಬ್ಯಾನರ್ಜಿ -vishwanews24

ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೆಸೆಯುತ್ತೇವೆ : ಮಮತಾ ಬ್ಯಾನರ್ಜಿ ಹೊಸದಿಲ್ಲಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಭವಿಷ್ಯದಲ್ಲಿ ಅಧಿಕಾರದಿಂದ…

18 hours ago

ಇ-ಫಾರ್ಮಸಿ ವಿರೋಧಿಸಿ ಇಂದು ದೇಶಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್ -vishwanews24

ಇ-ಫಾರ್ಮಸಿ ವಿರೋಧಿಸಿ ಇಂದು ದೇಶಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್ ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್…

19 hours ago

ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು -vishwanews24

ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು ಬೆಳ್ತಂಗಡಿ : ಇಂಜಿನಿಯರಿಂಗ್ ವಿದ್ಯಾರ್ಥಿಗಳ ಏಳು ಜನರ ತಂಡವೊಂದು ಈಜಲು…

19 hours ago

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ’ ವಜ್ರಾಭರಣ ಅನಾವರಣ -vishwanews24

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ' ವಜ್ರಾಭರಣ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ…

2 days ago