ನವದೆಹಲಿ: ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಫಾರೂಕ್ ಅಬ್ದುಲ್ಲಾ ಅವರನ್ನು ಬಂಧಿಸಿದ್ದಕ್ಕಾಗಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರಿಗೆ ಕೇಂದ್ರ ಸರ್ಕಾರ ರಾಜಕೀಯ ಜಾಗವನ್ನು ಸೃಷ್ಟಿಸಿಕೊಡುತ್ತಿದೆ ಎಂದು ಆರೋಪಿಸಿದ್ದು ಮಾತ್ರವಲ್ಲದೆ, ಎಲ್ಲಾ ರಾಷ್ಟ್ರೀಯವಾದಿ ನಾಯಕರನ್ನು ಕೇಂದ್ರ ಸರ್ಕಾರ ಆದಷ್ಟು ಬೇಗ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ರಾಜಕೀಯ ನಿರ್ವಾತವನ್ನು ಸೃಷ್ಟಿಸಲು ಫಾರೂಕ್ ಅಬ್ದುಲ್ಲಾ ಅವರಂತಹ ರಾಷ್ಟ್ರೀಯವಾದಿ ನಾಯಕರನ್ನು ಮುಗಿಸಲು ಸರ್ಕಾರ ಪ್ರಯತ್ನಿಸುತ್ತಿರುವುದು ಸ್ಪಷ್ಟವಾಗಿದೆ, ಈ ನಿರ್ವಾತವನ್ನು ಭಯೋತ್ಪಾದಕರಿಂದ ತುಂಬಲು ಸರ್ಕಾರ ಅವಕಾಶ ಮಾಡಿಕೊಡುತ್ತಿದೆ ಎಂದು ಆರೋಪಿಸಿದ್ದಾರೆ.
ಭಾರತದ ಉಳಿದ ಭಾಗಗಳನ್ನು ಧ್ರುವೀಕರಿಸಲು ಕಾಶ್ಮೀರದ ವಿಚಾರವನ್ನೇ ರಾಜಕೀಯ ಸಾಧನವಾಗಿ ಶಾಶ್ವತವಾಗಿ ಬಳಸುವ ಸಾಧ್ಯತೆ ಇದೆ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ.
ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…
ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್ಎಸ್ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್ ಬೀದರ್: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…
ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…
ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…
ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್ಟೀಮ್ :…
ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು ಪುತ್ತೂರು: ಹಲವು…