ಮೈಸೂರು,: ರಾಜ್ಯ ಸರ್ಕಾರವು ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ದೇವಾಲಯಗಳಿಗೆ ಎಲ್ಲಾ ವರ್ಗದ ಜನರನ್ನು ಅರ್ಚಕರನ್ನಾಗಿ ನೇಮಿಸಬಾರದು, ಬದಲಾಗಿ ಬ್ರಾಹ್ಮಣ ಸಮುದಾಯಕ್ಕೆ ಮಾತ್ರ ಅರ್ಚಕ ಉದ್ಯೋಗವನ್ನು ಮೀಸಲಿಡಬೇಕು” ಎಂದು ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮಿಜಿ ಹೇಳಿದ್ದಾರೆ.
ಈ ಕುರಿತು ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, “ಬ್ರಾಹ್ಮಣರಿಂದ ಅರ್ಚಕ ವೃತ್ತಿಯನ್ನು ಕಿತ್ತು ಕೊಳ್ಳುವ ಪ್ರಯತ್ನ ಸರ್ಕಾರದಿಂದ ಮಾಡುತ್ತಿದೆ. ಇತ್ತೀಚಿಗೆ ಬಿಡುಗಡೆಯಾದ ಕನ್ನಡ ಸಿನಿಮಾವೊಂದರಲ್ಲಿ ಕೂಡ ಬ್ರಾಹ್ಮಣರನ್ನು ಅವಹೇಳನವಾಗಿ ತೋರಿಸಲಾಗಿತ್ತು. ಇಂತಹ ಘಟನೆ ಇದೇ ಮೊದಲಲ್ಲ. ಇದಕ್ಕೆ ಪ್ರತಿರೋಧ ನಡೆದಿದ್ದು ಒಳ್ಳೆಯ ಬೆಳವಣಿಗೆಯಾಗಿ” ಎಂದರು.
ಅವಕಾಶ ಸಿಕ್ಕರೆ ನಾನು ಖಂಡಿತವಾಗಿ ಬಿಗ್ಬಾಸ್ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ : ಹೆಚ್.ವಿಶ್ವನಾಥ್ -Vishwanews24
ಇನ್ನು “ರಾಜ್ಯ ಸರ್ಕಾರ ಬ್ರಾಹ್ಮಣರಿಂದ ಅರ್ಚಕ ವೃತ್ತಿಯನ್ನು ಕಿತ್ತು ಕೊಳ್ಳುತ್ತಿದ್ದು, ಬ್ರಾಹ್ಮಣರಿಗೆ ಅರ್ಚಕರ ವೃತ್ತಿಯಲ್ಲಿ ಮುಂದುವರಿಯಲು ಅವಕಾಶ ಕೊಡದಿರುವುದು ಬೇಸರದ ಸಂಗತಿಯಾಗಿದ್ದು, ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಂಘಟನೆಯೊಂದೇ ಪರಿಹಾರವಾಗಿದ್ದು ಅವರ ವಿರುದ್ಧ ಹೋರಾಡಲು ಸಂಘಟನೆಯ ಅವಶ್ಯಕತೆ ಇದೆ” ಎಂದು ಹೇಳಿದ್ದಾರೆ.
ಬಿಜೆಪಿ ಸರ್ಕಾರದಿಂದ ಈ ದೇಶದ ಏಳಿಗೆ ಸಾಧ್ಯವಿಲ್ಲ : : ಕೆಪಿಸಿಸಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಪುಷ್ಪಾ -Vishwanews24
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…