Featured

ಎಲ್ಲಿ ಎನೇ ನಡೆದರೂ ಬಿಜೆಪಿಯವರು ನನ್ನ ಟಾರ್ಗೆಟ್ ಮಾಡಿ ಆರೋಪ ಮಾಡುತ್ತಿದ್ದಾರೆ : ಜಮೀರ್ ಅಹ್ಮದ್ -Vishwanews24

ಎಲ್ಲಿ ಎನೇ ನಡೆದರೂ ಬಿಜೆಪಿಯವರು ನನ್ನ ಟಾರ್ಗೆಟ್ ಮಾಡಿ ಆರೋಪ ಮಾಡುತ್ತಿದ್ದಾರೆ : ಜಮೀರ್ ಅಹ್ಮದ್ -Vishwanews24

ಬೆಂಗಳೂರು, : ಎಲ್ಲಿ ಎನೇ ನಡೆದರೂ ಬಿಜೆಪಿಯವರು ನನ್ನ ಟಾರ್ಗೆಟ್ ಮಾಡಿ ಆರೋಪ ಮಾಡುತ್ತಿದ್ದಾರೆ ಅವರಿಗೆ ಕನಸಿನಲ್ಲೂ ನಾನೇ ಬರುತ್ತಿದ್ದೇನೆ ಎಂದು ಶಾಸಕ ಜಮೀರ್ ಅಹ್ಮದ್ ಕಿಡಿಕಾರಿದ್ದಾರೆ.

ಪಾಲಿಕೆ ಮಾಜಿ ಸದಸ್ಯೆ ರೇಖಾ ಕದಿರೇಶ್ ಹತ್ಯೆ ರಾಜಕೀಯ ಪ್ರೇರಿತ ಎಂದು ಆರೋಪಿಸಿದ್ದ ಬಿಜೆಪಿ ಮುಖಂಡ ಎನ್.ಆರ್.ರಮೇಶ್, ಶಾಸಕ ಜಮೀರ್ ಅಹ್ಮದ್ ವಿರುದ್ಧ ಆರೋಪ ಮಾಡಿದ್ದರು.

ಈ ಕುರಿತು ಪ್ರತಿಕ್ರಿಯಿಸಿರುವ ಜಮೀರ್ ಅಹ್ಮದ್, “ರೇಖಾ ಕದಿರೇಶ್ ನನ್ನ ಸಹೋದರಿಯಂತೆ, ನನ್ನ ವಿರುದ್ಧದ ಆರೋಪ ಸತ್ಯಕ್ಕೆ ದೂರವಾದದ್ದು, ಪಾಲಿಕೆ ಮಾಜಿ ಸದಸ್ಯರೊಬ್ಬರಿಗೆ ರಕ್ಷಣೆ ನಿಡಲು ಸಾಧ್ಯವಾಗುತ್ತಿಲ್ಲ ಎನ್ನುವುದಾದರೆ ಇಂತಹ ಬಿಜೆಪಿ ಸರ್ಕಾರ ಯಾಕೆ ಇರಬೇಕು? ತಮ್ಮ ತಪ್ಪುಗಳನ್ನು ಮುಚ್ಚಿಡಲು ಅನಗತ್ಯ ಆರೋಪ ಮಾಡುತ್ತಿದ್ದಾರೆ” ಎಂದರು.

ಇನ್ನು ಪೊಲೀಸರು ತನಿಖೆ ಕೈಗೊಳ್ಳುವ ಮೊದಲು ಬಿಜೆಪಿ ನಾಯಕರು ನನ್ನ ವಿರುದ್ಧ ಆರೋಪ ಮಾಡಲು ಪೊಲೀಸರು ಇವರಿಗೆ ತನಿಖೆ ಜವಾಬ್ದಾರಿ ಕೊಟ್ಟಿದ್ದಾರೆಯೇ? ಬಿಜೆಪಿ ನಾಯಕರು ತನಿಖೆ ನಡೆಸಲು ಎಂದಿನಿಂದ ಆರಂಭಿಸಿದರು?” ಎಂದು ಪ್ರಶ್ನಿಸಿದ್ದಾರೆ.

ರೇಖಾ ಅವರ ಪತಿ ಕದಿರೇಶ್ ಹತ್ಯೆ ನಡೆದಾಗಲೂ ನನ್ನ ವಿರುದ್ಧ ಆರೋಪ ಮಾಡಿದ್ದರು. ಆದರೆ ಏನಾಯಿತು? ತನಿಖೆ ಬಳಿಕ ಸತ್ಯ ಹೊರಬಂತು. ಏನೇ ನಡೆದರೂ ಬಿಜೆಪಿ ನಾಯಕರಿಗೆ ನಾನೊಬ್ಬ ಕಾಣುತ್ತಿದ್ದೇನೆ” ಎಂದು ಕಿಡಿಕಾರಿದ್ದಾರೆ

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

1 day ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago