ಕಾಪು, : ಕುತೂಹಲ ಮೂಡಿಸಿದ್ದ ಎಲ್ಲೂರು ಗ್ರಾಮ ಪಂಚಾಯತ್ ನ ಕುಂಜೂರು ವಾರ್ಡ್ ನಲ್ಲಿ ನಡೆದ ಚುನಾವಣೆಯಲ್ಲಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಿಬ್ಬರು ಗೆಲುವು ಸಾಧಿಸಿದ್ದಾರೆ.
ಬಿಜೆಪಿ ಬೆಂಬಲಿತೆ, ಗ್ರಾಪಂ ನಿಕಟ ಪೂರ್ವ ಅಧ್ಯಕ್ಷೆ ವಸಂತಿ ಮಧ್ವರಾಜ್ ಜಯಬೇರಿ ಬಾರಿಸಿದ್ದಾರೆ. ಕಾಂಗ್ರೆಸ್ ಬೆಂಬಲಿತ ಯಶವಂತ ಶೆಟ್ಟಿ 103 ಮತಗಳ ಅಂತರದಿಂದ ಗೆಲುವು ಸಾಧಿಸಿದರು. ದೀಪಾ ಶೆಟ್ಟಿ 50 ಮತಗಳ ಅಂತರದಲ್ಲಿ ಜಯ ಸಾಧಿಸಿದ್ದಾರೆ.
ಎಲ್ಲೂರು ಗ್ರಾಮ ಪಂಚಾಯತ್ ನಲ್ಲಿ ಭಾರೀ ಜಿದ್ದಾಜಿದ್ದಿನ ಕ್ಷೇತ್ರವೆಂದೇ ಪರಿಗಣಿಸಿದ್ದ ಕುಂಜೂರು ವಾರ್ಡ್ ಗೆ ನಡೆದ ಚುನಾವಣೆಯಲ್ಲಿ ಸತೀಶ್ ಶೆಟ್ಟಿ, ಸುಕನ್ಯಾ ಆಚಾರ್ಯ, ಶಶಿಕಲಾ ಶೆಟ್ಟಿ ಹಾಗೂ ಅಮೀರುದ್ದೀನ್ ಸೋಲೊಪ್ಪಿಕೊಂಡಿದ್ದಾರೆ.
ಹಿಂದಿನ ಅವಧಿಯಲ್ಲಿ ಮುಖಾಮುಖಿ ಸ್ಪರ್ಧೆಯಲ್ಲಿ ಸತೀಶ್ ಶೆಟ್ಟಿ ಅವರು ಯಶವಂತ ಶೆಟ್ಟಿ ವಿರುದ್ಧ ಸೋತಿದ್ದರು. ಈ ಬಾರಿ ಅದಕ್ಕೆ ವಿರುದ್ಧವಾದ ಫಲಿತಾಂಶ ಬಂದಿದೆ.
ಉಡುಪಿ: ಸಂತೆಕಟ್ಟೆ ಅಂಡರ್ಪಾಸ್ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ…
ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು ಉಡುಪಿ: ಮುಂಬರುವ ಗುಡ್ಫ್ರೈಡೇ ಹಾಗೂ ಈಸ್ಟರ್ ಪ್ರಯುಕ್ತ ಜನರ ವಿಶೇಷ ಒತ್ತಡವನ್ನು…
ಉಡುಪಿ: ಏ.1ರಂದು ಪಿಂಕ್ ಸೂಪರ್ ಮೂನ್ ವೀಕ್ಷಣೆಗೆ ಅವಕಾಶ ಉಡುಪಿ: ಆಕಾಶಕಾಯದಲ್ಲಿ ದಿನವೂ ಬೆಳ್ಳಗೆ ಗೋಚರಿಸುವ ಚಂದ್ರ ಏ.1ರಂದು ಸಂಜೆ…
ಜನಗಣತಿ: ಆನ್ ಲೈನ್ ನಲ್ಲಿ ಮನೆ ಲಿಂಕ್ ಮಾಡಲು ತಹಸೀಲ್ದಾರ್ ಕರೆ ಮಂಗಳೂರು: ಭಾರತದ ರಿಜಿಸ್ಟ್ರಾರ್ ಮತ್ತು ಜನಗಣತಿ ಆಯುಕ್ತರ…
ಮಂಗಳೂರು : 2025ನೇ ಸಾಲಿನ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರ ಮಂಗಳೂರು : ಕರ್ನಾಟಕ…
ಮಂಗಳೂರು: ಕಟ್ಟಡದ 12ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ಮಂಗಳೂರು: ನಗರದ ಅತ್ತಾವರದಲ್ಲಿರುವ ಕಾಸ ಗ್ರ್ಯಾಂಡ್ ಕಟ್ಟಡದಲ್ಲಿ 12ನೇ ಮಹಡಿಯಿಂದ…