‘ನೋಟು ನಿಷೇಧ, ಜಿಎಸ್ಟಿಯಿಂದಾಗಿ ತಮ್ಮ ಕಳ್ಳ ವ್ಯವಹಾರ, ಕಪ್ಪು ಹಣ ಚಲಾವಣೆಗೆ ಧಕ್ಕೆ ಬಂದಿದ್ದರಿಂದ ಎಲ್ಲ ಕಳ್ಳರೂ ಒಟ್ಟಾಗಿ ಮೋದಿ ವಿರುದ್ಧ ಸಂಘಟಿತರಾಗುತ್ತಿದ್ದಾರೆ. ಒಂದು ಕಾಲದಲ್ಲಿ ಪರಸ್ಪರ ಮುಖ ನೋಡಿಕೊಳ್ಳದವರೂ ಇಂದು ಒಂದೇ ತಟ್ಟೆಯಲ್ಲಿ ಊಟ ಮಾಡುವಷ್ಟು ಆಪ್ತರಾಗಿ ಬಿಟ್ಟಿದ್ದಾರೆ,” ಎಂದು ಆರೋಪಿಸಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, “ಮೋದಿಯವರನ್ನು ವಿರೋಧಿಸುವ ಗುಂಪು, ಅಧಿಕಾರದ ಅಮಲಿಗೆ ರಾಷ್ಟ್ರದ್ರೋಹಕ್ಕೆ, ಹಿಂದೂ ವಿರೋಧಕ್ಕೆ ಏನು ಬೇಕಾದರೂ ಮಾಡುವ ಸಮೂಹವಾಗಿದೆ. ಜಗತ್ತು ಭಾರತವನ್ನು ಒಪ್ಪಿಕೊಳ್ಳತ್ತಿರುವ ಈ ಸಮಯದಲ್ಲಿ ವಿದ್ರೋಹದ ಧ್ವನಿ ತಾರಕಕ್ಕೆ ಏರಿದೆ. ಈಗ ಜಾಗೃತ ರಾಷ್ಟ್ರವೊಂದೆ ನಮ್ಮನ್ನು ಕಾಪಾಡಬಲ್ಲದು, ಅದೊಂದೆ ಭಾರತವನ್ನು ಗೆಲ್ಲಿಸುತ್ತದೆ,” ಎಂದು ಹೇಳಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…