‘ನೋಟು ನಿಷೇಧ, ಜಿಎಸ್ಟಿಯಿಂದಾಗಿ ತಮ್ಮ ಕಳ್ಳ ವ್ಯವಹಾರ, ಕಪ್ಪು ಹಣ ಚಲಾವಣೆಗೆ ಧಕ್ಕೆ ಬಂದಿದ್ದರಿಂದ ಎಲ್ಲ ಕಳ್ಳರೂ ಒಟ್ಟಾಗಿ ಮೋದಿ ವಿರುದ್ಧ ಸಂಘಟಿತರಾಗುತ್ತಿದ್ದಾರೆ. ಒಂದು ಕಾಲದಲ್ಲಿ ಪರಸ್ಪರ ಮುಖ ನೋಡಿಕೊಳ್ಳದವರೂ ಇಂದು ಒಂದೇ ತಟ್ಟೆಯಲ್ಲಿ ಊಟ ಮಾಡುವಷ್ಟು ಆಪ್ತರಾಗಿ ಬಿಟ್ಟಿದ್ದಾರೆ,” ಎಂದು ಆರೋಪಿಸಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, “ಮೋದಿಯವರನ್ನು ವಿರೋಧಿಸುವ ಗುಂಪು, ಅಧಿಕಾರದ ಅಮಲಿಗೆ ರಾಷ್ಟ್ರದ್ರೋಹಕ್ಕೆ, ಹಿಂದೂ ವಿರೋಧಕ್ಕೆ ಏನು ಬೇಕಾದರೂ ಮಾಡುವ ಸಮೂಹವಾಗಿದೆ. ಜಗತ್ತು ಭಾರತವನ್ನು ಒಪ್ಪಿಕೊಳ್ಳತ್ತಿರುವ ಈ ಸಮಯದಲ್ಲಿ ವಿದ್ರೋಹದ ಧ್ವನಿ ತಾರಕಕ್ಕೆ ಏರಿದೆ. ಈಗ ಜಾಗೃತ ರಾಷ್ಟ್ರವೊಂದೆ ನಮ್ಮನ್ನು ಕಾಪಾಡಬಲ್ಲದು, ಅದೊಂದೆ ಭಾರತವನ್ನು ಗೆಲ್ಲಿಸುತ್ತದೆ,” ಎಂದು ಹೇಳಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…