‘ನೋಟು ನಿಷೇಧ, ಜಿಎಸ್ಟಿಯಿಂದಾಗಿ ತಮ್ಮ ಕಳ್ಳ ವ್ಯವಹಾರ, ಕಪ್ಪು ಹಣ ಚಲಾವಣೆಗೆ ಧಕ್ಕೆ ಬಂದಿದ್ದರಿಂದ ಎಲ್ಲ ಕಳ್ಳರೂ ಒಟ್ಟಾಗಿ ಮೋದಿ ವಿರುದ್ಧ ಸಂಘಟಿತರಾಗುತ್ತಿದ್ದಾರೆ. ಒಂದು ಕಾಲದಲ್ಲಿ ಪರಸ್ಪರ ಮುಖ ನೋಡಿಕೊಳ್ಳದವರೂ ಇಂದು ಒಂದೇ ತಟ್ಟೆಯಲ್ಲಿ ಊಟ ಮಾಡುವಷ್ಟು ಆಪ್ತರಾಗಿ ಬಿಟ್ಟಿದ್ದಾರೆ,” ಎಂದು ಆರೋಪಿಸಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, “ಮೋದಿಯವರನ್ನು ವಿರೋಧಿಸುವ ಗುಂಪು, ಅಧಿಕಾರದ ಅಮಲಿಗೆ ರಾಷ್ಟ್ರದ್ರೋಹಕ್ಕೆ, ಹಿಂದೂ ವಿರೋಧಕ್ಕೆ ಏನು ಬೇಕಾದರೂ ಮಾಡುವ ಸಮೂಹವಾಗಿದೆ. ಜಗತ್ತು ಭಾರತವನ್ನು ಒಪ್ಪಿಕೊಳ್ಳತ್ತಿರುವ ಈ ಸಮಯದಲ್ಲಿ ವಿದ್ರೋಹದ ಧ್ವನಿ ತಾರಕಕ್ಕೆ ಏರಿದೆ. ಈಗ ಜಾಗೃತ ರಾಷ್ಟ್ರವೊಂದೆ ನಮ್ಮನ್ನು ಕಾಪಾಡಬಲ್ಲದು, ಅದೊಂದೆ ಭಾರತವನ್ನು ಗೆಲ್ಲಿಸುತ್ತದೆ,” ಎಂದು ಹೇಳಿದ್ದಾರೆ.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…