Featured

ಎಲ್ಲ ಬೇಡಿಕೆಗಳನ್ನು ಸರ್ಕಾರ ಈಡೇರಿಸುವವರೆಗೂ ರೈತರ ಪ್ರತಿಭಟನೆ ಮುಂದುವರಿಯಲಿದೆ : ರಾಕೇಶ್ ಟಿಕಾಯತ್ – Vishwanews24

ಎಲ್ಲ ಬೇಡಿಕೆಗಳನ್ನು ಸರ್ಕಾರ ಈಡೇರಿಸುವವರೆಗೂ ರೈತರ ಪ್ರತಿಭಟನೆ ಮುಂದುವರಿಯಲಿದೆ : ರಾಕೇಶ್ ಟಿಕಾಯತ್ – Vishwanews24

ಮುಜಾಫರ್‌ನಗರ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವವರೆಗೂ ಹಾಗೂ ಎಲ್ಲ ಬೇಡಿಕೆಗಳನ್ನು ಸರ್ಕಾರ ಈಡೇರಿಸುವವರೆಗೂ ರೈತರ ಪ್ರತಿಭಟನೆ ಮುಂದುವರಿಯಲಿದೆ ಎಂದು ರೈತ ನಾಯಕ ರಾಕೇಶ್ ಟಿಕಾಯತ್ ಹೇಳಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿಯಲ್ಲಿ ಒಂದು ವರ್ಷದಿಂದ ರೈತರು ಪ್ರತಿಭಟನೆ ನಡೆಸುದ್ದು, ಸುಮಾರು 750 ಮಂದಿ ಸಾವನ್ನಪ್ಪಿದ್ದು, ಇದನ್ನು ಕೇಂದ್ರ ಸರ್ಕಾರ ಕಡೆಗಣಿಸುತ್ತಿದೆ‘ ಎಂದು ಆರೋಪಿಸಿದ್ದಾರೆ.
ಇನ್ನು “ದೇಶದಲ್ಲಿ ಸರಕುಗಳ ಬೆಲೆ ಹೆಚ್ಚಾಗುತ್ತಿದೆಯೇ ಹೊರತು ರೈತರ ಆದಾಯ ಮಾತ್ರ ಹೆಚ್ಚಿಲ್ಲ. ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಕೇವಲ ಉದ್ಯಮಿಗಳನ್ನಷ್ಟೇ ಬೆಂಬಲಿಸುತ್ತಿದೆ” ಎಂದರು.

ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿ ಕಳೆದ ವರ್ಷದ ಸೆಪ್ಟೆಂಬರ್‌ನಿಂದ ಸಾವಿರಾರು ರೈತರು ದೆಹಲಿಯ ಗಡಿ ಭಾಗಗಳಲ್ಲಿ, ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.

ಕತಾರ್‌ನಲ್ಲಿ ಭಾರತೀಯ ಮೂಲದ ಇಬ್ಬರು ಮಕ್ಕಳು ಸೇರಿ ಮೂವರು ಸಮುದ್ರ ಪಾಲು – Vishwanews24

Vishwa News 24

Recent Posts

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ; ನಾಲ್ವರ ಬಂಧನ -vishwanews24

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…

18 hours ago

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

20 hours ago

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

20 hours ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

21 hours ago

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…

21 hours ago

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

21 hours ago