Featured

ಎಲ್ಲ ವರ್ಗದವರನ್ನ ಸಮಾನವಾಗಿ ತೆಗೆದುಕೊಂಡು ಹೋದ್ರೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ : ಡಿಕೆಶಿ -Vishwanews24

ಬೆಂಗಳೂರು: ಕಾಂಗ್ರೆಸ್ ಗೆ ಇರೋ ಇತಿಹಾಸ ಬೇರೆ ಪಕ್ಷಗಳಿಗೆ ಇಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಎಲ್ಲ ಜಾತಿಗಳು ಅಧಿಕಾರಕ್ಕೆ ಬರ್ತಾವೆ. ಪಕ್ಷ ಅಧಿಕಾರಕ್ಕೆ ಬರಲ್ಲ ಅಂತ ಚಿಂತೆ ಮಾಡಬೇಡಿ ಎಂದು ಕೆಪಿಸಿಸಿ ಕಚೇರಿಯಲ್ಲಿ ಡಿಕೆಶಿವಕುಮಾರ್ ಕಾರ್ಯಕರ್ತರಿಗೆ ಸಲಹೆ ನೀಡಿದ್ದಾರೆ.

ಇಂದಿರಾಗಾಂಧಿ ಪುಣ್ಯತೀಥಿ ಕಾರ್ಯಕ್ರಮದಲ್ಲಿ ಮಾತನಾಡಿದ ಡಿ.ಕೆ ಶಿವಕುಮಾರ್, ಈಗ ಜಾತಿ ಮತ್ತು ಸಮಾಜದ ಮೇಲೆ ರಾಜಕಾರಣ ನಡೆಯುತ್ತಿದೆ ಅಂತ ಹೇಳುತ್ತಾರೆ. ಆದರೇ  ಕಾರ್ಯಕರ್ತರು ಸ್ಥಳೀಯ  ಮಟ್ಟದಲ್ಲಿ  ಹೆಚ್ಚಿನ ಕೆಲಸ ಮಾಡಬೇಕು. ಎಲ್ಲ ವರ್ಗದವರನ್ನ ಸಮಾನವಾಗಿ ತೆಗೆದುಕೊಂಡು ಹೋದ್ರೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಸಮ್ಮಿಶ್ರ ಸರ್ಕಾರ ರಚನೆ ಆಗುತ್ತೆ ಅಂತ ಹೇಳುತ್ತಿದ್ದರು.  ಕಾಂಗ್ರೆಸ್ ಬರೀ 7 -8 ಸ್ಥಾನ ಬರುತ್ತೆ ಅಂತ ಕೂಡ ಹೇಳಿದ್ದರು. ಅದರೆ  ಮತದಾರನ ನಿರ್ಧಾರವೇ ಬೇರೆ ಆಗಿತ್ತು. ಯುವ ಜನತೆ ಈ ಸಂದರ್ಭದಲ್ಲಿ ಎಚ್ಚೇತ್ತುಕೊಳ್ಳಬೇಕಾಗಿದೆ. ಅಧುನಿಕ ಮಾಧ್ಯಮಗಳಿಗೆ ಹೊಂದಿಕೊಳ್ಳಬೇಕು. ಸಣ್ಣಪುಟ್ಟ ವ್ಯತ್ಯಾಸಗಳು ಬರಬಹುದು. ಆದ್ರೆ ಎಲ್ಲರೂ ಒಂದಾಗಿ ಹೋಗಬೇಕಿದೆ ಎಂದು ಕಾರ್ಯಕರ್ತರಿಗೆ ತಿಳಿಸಿದ್ದಾರೆ.

Vishwa News 24

Recent Posts

ಬಂಟ್ವಾಳ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ  ಯುವತಿಯ ಭೀಕರ ಹತ್ಯೆ -vishwanews24

ಬಂಟ್ವಾಳ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ  ಯುವತಿಯ ಭೀಕರ ಹತ್ಯೆ ಬಂಟ್ವಾಳ : ಯುವತಿಯೊಬ್ಬಳನ್ನು ಚಾಕುವಿಂದ ಹತ್ಯೆ ಮಾಡಿದ ಘಟನೆ ಜುಲೈ…

10 hours ago

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ : ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ – vishwanews24

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…

2 days ago

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು – vishwanews24

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…

2 days ago

ರಾಮಮಂದಿರದ ಹುಂಡಿ ಕಳವು ಪ್ರಕರಣ: ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆಯಾಗಬೇಕು : ಸೊರಕೆ ಆಗ್ರಹ – vishwanews24

ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…

2 days ago

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ – vishwanews24

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…

2 days ago

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ – vishwanews24

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…

2 days ago