ಬೆಂಗಳೂರು: ಎಲ್ಲ ಶಾಸಕರು ಒಂದು ತಿಂಗಳ ವೇತನವನ್ನು ರೈತರ ಸಾಲಮನ್ನಾ ನಿಧಿಗೆ ಕೊಡಬೇಕು. ನಾನು ನನ್ನ ಒಂದು ತಿಂಗಳ ವೇತನ ಕೊಡುತ್ತೇನೆ ಎಂದು ಶಾಸಕ ಬಿ.ಸಿ ಪಾಟೀಲ್ ಮನವಿ ಮಾಡಿದ್ದಾರೆ.
ವಿಧಾನಸಭೆಯಲ್ಲಿ ಮಾತನಾಡಿ, ಕಳೆದ ವರ್ಷ ಉಳಿದ ಶಾಸಕರ ಪ್ರದೇಶಾಭಿವೃದ್ಧಿ ಹಣವನ್ನು ರೈತರ ಸಾಲ ಮನ್ನಾಕ್ಕೆ ಬಳಸಲಿ. ರೈತರಿಗೆ ತ್ಯಾಗ ಮಾಡಿದರೆ ತಪ್ಪೇನಿಲ್ಲ ಎಂದರು.
6ನೇ ವೇತನ ಆಯೋಗದ ವರದಿಯನ್ನ ಜಾರಿಗೆ ತಂದಿದ್ದು, ನನ್ನನ್ನೂ ಸೇರಿಸಿ ಸರ್ಕಾರದ ಎಲ್ಲ ಇಲಾಖೆ ನೌಕರರು ಒಂದು ತಿಂಗಳ ವೇತನವನ್ನು ಸರ್ಕಾರಕ್ಕೆ ನೀಡಲಿ. ರೈತರ ಸಾಲಮನ್ನಾಗೆ ಅದು ಬಳಕೆಯಾಗಲಿ ಎಂದರು.
ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಆರಂಭಿಸಿ
ಹಳ್ಳಿಗಳ ಸರ್ಕಾರಿ ಶಾಲೆಗಳಲ್ಲಿ ಒಂದನೇ ತರಗತಿಯಿಂದಲೇ ಇಂಗ್ಲಿಷ್ ಮಾಧ್ಯಮ ಆರಂಭಿಸಿ. ಆಗ ಹಳ್ಳಿಗಳಲ್ಲಿ ಶಾಲೆಗಳ ಹಾಜರಾತಿ ಸಂಖ್ಯೆ ಹೆಚ್ಚಾಗುತ್ತದೆ. ಇಲ್ಲವಾದರೆ ಮಕ್ಕಳನ್ನು ಕಾನ್ವೆಂಟ್ಗಳಿಗೆ ಸೇರಿಸುತ್ತಾರೆ. ಇದರ ಬಗ್ಗೆ ಸರ್ಕಾರ ಗಮನ ಹರಿಸಬೇಕು ಎಂದು ಅವರು ಸಲಹೆ ನೀಡಿದರು
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…