ಬೆಂಗಳೂರು: ಎಲ್ಲ ಶಾಸಕರು ಒಂದು ತಿಂಗಳ ವೇತನವನ್ನು ರೈತರ ಸಾಲಮನ್ನಾ ನಿಧಿಗೆ ಕೊಡಬೇಕು. ನಾನು ನನ್ನ ಒಂದು ತಿಂಗಳ ವೇತನ ಕೊಡುತ್ತೇನೆ ಎಂದು ಶಾಸಕ ಬಿ.ಸಿ ಪಾಟೀಲ್ ಮನವಿ ಮಾಡಿದ್ದಾರೆ.
ವಿಧಾನಸಭೆಯಲ್ಲಿ ಮಾತನಾಡಿ, ಕಳೆದ ವರ್ಷ ಉಳಿದ ಶಾಸಕರ ಪ್ರದೇಶಾಭಿವೃದ್ಧಿ ಹಣವನ್ನು ರೈತರ ಸಾಲ ಮನ್ನಾಕ್ಕೆ ಬಳಸಲಿ. ರೈತರಿಗೆ ತ್ಯಾಗ ಮಾಡಿದರೆ ತಪ್ಪೇನಿಲ್ಲ ಎಂದರು.
6ನೇ ವೇತನ ಆಯೋಗದ ವರದಿಯನ್ನ ಜಾರಿಗೆ ತಂದಿದ್ದು, ನನ್ನನ್ನೂ ಸೇರಿಸಿ ಸರ್ಕಾರದ ಎಲ್ಲ ಇಲಾಖೆ ನೌಕರರು ಒಂದು ತಿಂಗಳ ವೇತನವನ್ನು ಸರ್ಕಾರಕ್ಕೆ ನೀಡಲಿ. ರೈತರ ಸಾಲಮನ್ನಾಗೆ ಅದು ಬಳಕೆಯಾಗಲಿ ಎಂದರು.
ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಆರಂಭಿಸಿ
ಹಳ್ಳಿಗಳ ಸರ್ಕಾರಿ ಶಾಲೆಗಳಲ್ಲಿ ಒಂದನೇ ತರಗತಿಯಿಂದಲೇ ಇಂಗ್ಲಿಷ್ ಮಾಧ್ಯಮ ಆರಂಭಿಸಿ. ಆಗ ಹಳ್ಳಿಗಳಲ್ಲಿ ಶಾಲೆಗಳ ಹಾಜರಾತಿ ಸಂಖ್ಯೆ ಹೆಚ್ಚಾಗುತ್ತದೆ. ಇಲ್ಲವಾದರೆ ಮಕ್ಕಳನ್ನು ಕಾನ್ವೆಂಟ್ಗಳಿಗೆ ಸೇರಿಸುತ್ತಾರೆ. ಇದರ ಬಗ್ಗೆ ಸರ್ಕಾರ ಗಮನ ಹರಿಸಬೇಕು ಎಂದು ಅವರು ಸಲಹೆ ನೀಡಿದರು
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…