ಮೈಸೂರು: ನನಗೆ ಬಹಳ ವರ್ಷ ಬದುಕುವ ಆಸೆ. ಜನ ಸೇವೆಗಾಗಿ ನಾನು ಹೆಚ್ಚು ವರ್ಷ ಬದುಕಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಡಾ. ಕರುಣಾಕರ ನಾಗರಾಜೇಗೌಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟಿಸಿ ಮಾತನಾಡುತ್ತಾ, ನನಗೆ ಈಗ 75 ಆಯ್ತು. ಡಯಾಬಿಟಿಕ್ ನಿಂದ 10 ವರ್ಷ ಆಯುಸ್ಸು ಕಡಮೆ ಆಯ್ತು. ಎಷ್ಟು ವರ್ಷ ಬದುಕುತ್ತೇನೋ ಗೊತ್ತಿಲ್ಲ. ಆದರೆ ಜಾಸ್ತಿ ವರ್ಷ ಬದುಕುವ ಆಸೆ ಇದೆ. ಎಲ್ಲರೂ ಆರೋಗ್ಯ ಚೆನ್ನಾಗಿ ಇಟ್ಟು ಕೊಳ್ಳಬೇಕು. ರೋಗಗಳು ಬಾರದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಸಲಹೆ ನಿಡಿದರು.
ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಜನಸ್ನೇಹಿ ಆಗಬೇಕು. ಆಸ್ಪತ್ರೆ ನಡೆಸುವವರಿಗೆ ಕೊರೊನಾ ಬಂದ ಮೇಲೆ ಅನುಕೂಲವಾಯ್ತು. ಕೆಲವರು ಆಸ್ಪತ್ರೆ ಮಾಡಲು ಹೊರಟಿದ್ದರು. ಆದರೆ ಕೋವಿಡ್ ಬಂದ ಮೇಲೆ ಆಸ್ಪತ್ರೆಗಳಿಗೆ ಹೆಚ್ಚು ಲಾಭವಾಗಿದೆ. ಕೋವಿಡ್ ನಿಂದ ಜನರಿಗೆ ತೊಂದರೆ ಆಯ್ತು. ಖಾಸಗಿ ಆಸ್ಪತ್ರೆ ಅವರಿಗೆ ಅನುಕೂಲವಾಯ್ತು ಎಂದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…