ಯಾದಗಿರಿ:ಪಕ್ಷದಿಂದ ನೀಡಿದ ಶೋಕಾಸ್ ನೋಟಿಸ್ ಗೆ ಉತ್ತರಿಸದ ಶಾಸಕ ಬಸನಗೌಡ ಫಾಟೀಲ್ ಯತ್ನಾಳ್ ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಯಾದಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಟೀಲ್, ಶೋಕಾಸ್ ನೋಟಿಸ್ ನೀಡಿದರೆ ಉತ್ತರ ಕೊಡುವುದು ಅವರ ಜವಾಬ್ದಾರಿಯಾಗಿರುತ್ತದೆ. ಉತ್ತರ ಕೊಡದೇ ಹೋದರೆ ಅದು ಅಹಂಕಾರವಾಗುತ್ತದೆ. ಪಕ್ಷಕ್ಕೆ ಅವರದ್ದೇ ಆದ ನೀತಿ, ಚೌಕಟ್ಟಿದೆ. ಎಷ್ಟೇ ದೊಡ್ಡ ವ್ಯಕ್ತಿ ಆದರೂ ಪಕ್ಷಕ್ಕೆ ಸಾಮಾನ್ಯ ಕಾರ್ಯಕರ್ತ ಎಂದು ಹೇಳಿದ್ದಾರೆ.
ನಾನು ರಾಜ್ಯದ್ಯಕ್ಷ. ಆದರೆ ನನ್ನಿಂದ ತಪ್ಪು ನಡೆದರೆ ವಿವರಣೆ ಕೇಳಿದಾಗ ವಿವರಣೆ ಕೊಡೋದು ನನ್ನ ಜವಾಬ್ದಾರಿ. ವ್ಯತ್ಯಾಸ ಇದ್ದರೆ ಹಿರಿಯರ ಜೊತೆ ಮಾತಾಡೋಣ ಅದರಲ್ಲಿ ಏನು ತಪ್ಪಿದೆ. ವಿವರಣೆ ಕೇಳಿದ ಉತ್ತರ ಕೊಡೋದು ಜವಾಬ್ದಾರಿಯಾಗುತ್ತದೆ. ಉತ್ತರ ಕೊಡದೆ ಹೊದರೆ ಅದು ಅಹಂಕಾರವಾಗುತ್ತದೆ ಎಂದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…