ಮಂಡ್ಯ: ಮಳೆ ಬರಬೇಕು ಬರಲಿ, ಬೆಂಗಳೂರಿನಲ್ಲಿ ಯಾವ ಅವಾಂತರವೂ ಇಲ್ಲ. ಎಷ್ಟೇ ಮಳೆ ಬಂದರೂ ಅರ್ಧಗಂಟೆಯಲ್ಲಿ ಸರಿ ಮಾಡುವ ಕೆಲಸ ಮಾಡ್ತೀವಿ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಟಿ.ಕೆ ಹಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆಶಿ, ಎಷ್ಟೇ ಮಳೆ ಬಂದರೂ ತಡೆದುಕೊಳ್ಳುವ ಶಕ್ತಿ ನಮಗೆ ಇದೆ. ಈಗಾಗಲೇ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದಿದ್ದಾರೆ.
ಮಳೆಯ ಮುಂಜಾಗ್ರತೆ ಬಗ್ಗೆ ಎಲ್ಲಾ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ಕೊಟ್ಟಿದ್ದೇನೆ. ಬೆಂಗಳೂರಿಗೆ ಹೋದ ತಕ್ಷಣ ಮತ್ತೆ ಈ ಬಗ್ಗೆ ಸಭೆ ಮಾಡ್ತೀನಿ. ಯಾರು ಗಾಬರಿ ಮಾಡಿಕೊಳ್ಳುವ ಅವಶ್ಯಕತೆ ಇಲ್ಲ ಮುಂಜಾಗ್ರತೆಯಾಗಿ ರಜೆ ಘೋಷಣೆ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.
ಮಳೆ ವಿಚಾರದಲ್ಲಿ ಟೀಕೆ ಟಿಪ್ಪಣಿಗಳು ಇದ್ದೇ ಇರುತ್ತವೆ. ಟೀಕೆಗಳು ಸತ್ತು ಹೋಗುತ್ತವೆ, ನಮ್ಮ ಕೆಲಸಗಳು ಉಳಿಯುತ್ತವೆ. ಈ ಹಿಂದೆಯೂ ಟೀಕೆ ಮಾಡುತ್ತಿದ್ದರು, ಅದು ಸತ್ತು ಹೋಯ್ತು, ಈಗ ಕೆಲಸ ಅಷ್ಟೇ ಉಳಿದಿರೋದು ಎಂದು ಹೇಳಿದ್ದಾರೆ.
ಗುರುಪುರ : ಆ. 3ರಿಂದ ಸೆ. 6ರವರೆಗೆ ವಜ್ರದೇಹಿ ಮಠದಲ್ಲಿ ಶ್ರೀಪಾದರ 27ನೇ ಚಾತುರ್ಮಾಸ್ಯ ವ್ರತಾಚರಣೆ ಗುರುಪುರ : ಶ್ರೀ…
*ನಾಳೆ (ಅಗಸ್ಟ್ 01 ಶನಿವಾರ) ರಂದು ಉಡುಪಿ ಮಲಬಾರ್ ಗೋಲ್ಡ್ ನಲ್ಲಿ ರಕ್ತದಾನ ಶಿಬಿರ* ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್,…
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…