Featured

ಎಸೆಸೆಲ್ಸಿ ಪರೀಕ್ಷೆಗೆ ಅಧಿಸೂಚನೆ ಪ್ರಕಟ : ಎಲ್ಲರೂ ಉತ್ತೀರ್ಣ, ಮರುಮೌಲ್ಯಮಾಪನ ಇಲ್ಲ -Vishwanews24

ಎಸೆಸೆಲ್ಸಿ ಪರೀಕ್ಷೆಗೆ ಅಧಿಸೂಚನೆ ಪ್ರಕಟ : ಎಲ್ಲರೂ ಉತ್ತೀರ್ಣ, ಮರುಮೌಲ್ಯಮಾಪನ ಇಲ್ಲ -Vishwanews24

ಬೆಂಗಳೂರು: ಪ್ರಸ್ತುತ ಶೈಕ್ಷಣಿಕ ಸಾಲಿನ ಎಸೆಸೆಲ್ಸಿ ಪರೀಕ್ಷೆ ಸಂಬಂಧಿಸಿ ಅಧಿಕೃತ ಅಧಿಸೂಚನೆ ಹೊರಡಿಸಿರುವ ಸರಕಾರ, ಕನಿಷ್ಠ ಅಂಕ ನೀಡಿ ಎಲ್ಲರನ್ನು ಉತ್ತೀರ್ಣಗೊಳಿಸಲು ಸೂಚಿಸಿದ್ದು, ಮರು ಮೌಲ್ಯಮಾಪನ ಇರುವುದಿಲ್ಲ ಎಂದು ಖಚಿತಪಡಿಸಿದೆ. ಪರೀಕ್ಷೆಯ ದಿನಾಂಕ ಇನ್ನಷ್ಟೇ ಪ್ರಕಟವಾಗಬೇಕಿದೆ.

2020-21ನೇ ಸಾಲಿನ ಎಸೆಸೆಲ್ಸಿ ಮುಖ್ಯ ಪರೀಕ್ಷೆಗೆ ಹಾಜರಾಗುವ ಎಲ್ಲ ವಿದ್ಯಾರ್ಥಿಗಳಿಗೆ ನಿಯಮಾನುಸಾರ ಕನಿಷ್ಠ ಉತ್ತೀರ್ಣತೆಯ ಅಂಕ ನೀಡಿ, ವಿದ್ಯಾರ್ಥಿಗಳು ಗಳಿಸುವ ಅಂಕದ ಆಧಾರದಲ್ಲಿ ಶ್ರೇಣಿ ನೀಡಲು ಸೂಚಿಸಲಾಗಿದೆ.

90ರಿಂದ 100 ಅಂಕ ಪಡೆದ ವಿದ್ಯಾರ್ಥಿಗಳಿಗೆ ಎ , 80ರಿಂದ 89 ಅಂಕ ಪಡೆಯುವ ವಿದ್ಯಾರ್ಥಿ ಗಳಿಗೆ ಎ, 60ರಿಂದ 79 ಅಂಕ ಪಡೆಯುವ ವಿದ್ಯಾರ್ಥಿ ಗಳಿಗೆ ಬಿ ಮತ್ತು 35ರಿಂದ 59 ಅಂಕ ಪಡೆ ಯುವ ವಿದ್ಯಾರ್ಥಿಗಳಿಗೆ ಸಿ ಶ್ರೇಣಿ ನೀಡಲು ತಿಳಿಸಿದೆ. ಪ್ರತೀ ವಿಷಯದ ಪರೀ ಕ್ಷೆ 40 ಅಂಕಗಳಿಗೆ ನಡೆಯಲಿದ್ದು, ಅವುಗಳನ್ನು 80 ಅಂಕಗಳಿಗೆ ಪರಿವರ್ತಿಸಬೇಕು (ಪ್ರಥಮ ಭಾಷೆ 125 ಅಂಕ), ಒಟ್ಟು 625 ಅಂಕಕ್ಕೆ ಅನುಗುಣವಾಗಿ ಫಲಿತಾಂಶ ನೀಡಲು ಸೂಚಿಸಿದೆ.

ಇದು 2020-21ನೇ ಸಾಲಿಗೆ ಸೀಮಿತವಾಗಿ ಇರಲಿದೆ. ಜತೆಗೆ ಎಸೆಸೆಲ್ಸಿ ಮುಖ್ಯ ಪರೀಕ್ಷೆಗೆ ಸಂಬಂಧಿಸಿ ಛಾಯಾಪ್ರತಿ, ಅಂಕಗಳ ಮರು ಎಣಿಕೆ, ಮರು ಮೌಲ್ಯಮಾಪನ ಇರುವುದಿಲ್ಲ. ಕೊರೊನಾ ಕಾರಣಕ್ಕೆ ಅನಾರೋಗ್ಯದಿಂದ ಪರೀಕ್ಷೆ ಬರೆಯಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಪ್ರಥಮ ಅವಕಾಶ ಎಂದು ಮರು ಪರೀಕ್ಷೆಯಲ್ಲಿ ಅವಕಾಶ ನೀಡಲಾಗುತ್ತದೆ. ಎಲ್ಲವೂ ಬಹು ಆಯ್ಕೆಯ ಪ್ರಶ್ನೆಗಳು ಆಗಿರಲಿದ್ದು, 8.77 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

5 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

5 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

5 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

6 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

6 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

6 hours ago