ಬುಧವಾರ ಈ ಸಂಬಂಧ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಮಧು ಬಂಗಾರಪ್ಪ ಅವರಿಗೆ ಪತ್ರವನ್ನು ಬರೆದಿರುವ ಅವರು, ಪರೀಕ್ಷೆಗಳನ್ನು ಉತ್ತೀರ್ಣ ಹೊಂದಲು ಈ ಹಿಂದಿನಿಂದ ನಿಗದಿ ಪಡಿಸಿರುವಂತೆ ಶೇ.35 ಅಂಕಗಳು ಸಮಂಜಸವಾಗಿದ್ದು, ದೀರ್ಘಕಾಲದಿಂದ ಸಾಭೀತಾದ ಮಾನದಂಡವಾಗಿರುತ್ತದೆ. ಇಂತಹ ಮಾನದಂಡವನ್ನು ಎಕಾಏಕಿ ಶೇ.33 ಅಂಕಗಳಿಗೆ ಕಡಿತಗೊಳಿಸುವಂತಹ ನಿರ್ಧಾರವು ಸಮಂಜಸವಾದುದಲ್ಲ ಎಂದಿದ್ದಾರೆ.
ಪ್ರೌಢಶಾಲಾ ಮತ್ತು ಪದವಿಪೂರ್ವ ವಿದ್ಯಾರ್ಥಿಗಳು ವಾರ್ಷಿಕ ಪರೀಕ್ಷೆಗಳಲ್ಲಿ ಶೇ.33 ಅಂಕ ತೆಗೆದುಕೊಂಡರೆ ಅಂತಹ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸುವ ನಿರ್ಧಾರವನ್ನು ಕೈಬಿಟ್ಟು, ಮುಂಚೆ ಇದ್ದ ಪದ್ಧತಿಯನ್ನೇ ಸರಕಾರವು ಮುಂದುವರೆಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್ಕೌಂಟರ್ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ್ಸ್ ಬಿಲ್ಡಿಂಗ್s…