ದಕ್ಷಿಣ ಕನ್ನಡ ಮತ್ತು ಉಡುಪಿ ಕ್ರಮವಾಗಿ 91.12% ಮತ್ತು 89.96% ಫಲಿತಾಂಶದೊಂದಿಗೆ ರಾಜ್ಯದಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದಿವೆ. ಕಲಬುರಗಿ ಜಿಲ್ಲೆ ಕೊನೆಯ ಸ್ಥಾನ ಪಡೆದುಕೊಂಡಿದೆ.
22 ವಿದ್ಯಾರ್ಥಿಗಳು 625 ಅಂಕಗಳಲ್ಲಿ 625 ಅಂಕಗಳನ್ನು ಗಳಿಸುವ ಮೂಲಕ ರಾಜ್ಯಮಟ್ಟದಲ್ಲಿ ಉನ್ನತ ರ್ಯಾಂಕ್ ಗಳಿಸಿದ್ದಾರೆ. ಈ ವರ್ಷದ ಉತ್ತೀರ್ಣ ಶೇಕಡಾವಾರು 66.14% ಆಗಿದ್ದು, ಕಳೆದ ವರ್ಷದ ಎಸ್ಎಸ್ಎಲ್ಸಿ ಫಲಿತಾಂಶಕ್ಕೆ ಹೋಲಿಸಿದರೆ 8% ಹೆಚ್ಚಳವಾಗಿದೆ.
2025 ಮಾರ್ಚ್ 21ರಿಂದ ಏಪ್ರಿಲ್ 4 ರವರೆಗೆ ರಾಜ್ಯದ 2,818 ಕೇಂದ್ರಗಳಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲಾಗಿತ್ತು. 4,61563 ಹುಡುಗರು ಮತ್ತು 4,34,884 ಹುಡಗಿಯರು ಪರೀಕ್ಷೆ ಬರೆದಿದ್ದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…