Students writing Common Entrance test (CET), Mathematics subject for admission to Ayurveda Homoeopathy, Unani, Naturopathy and Yoga, Engineering, Technology, Farm Science courses for the year 2017-18 conducted by Karnataka Examinations Authority at Baldwin Methodist College Hosur Road in Bengaluru on Tuesday. Photo by S K Dinesh
ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆ ಫೆಬ್ರುವರಿ 28ರಿಂದ ಹಾಗೂ ಎಸ್ಎಸ್ಎಲ್ಸಿ ಪರೀಕ್ಷೆ ಮಾರ್ಚ್ 18ರಿಂದ ಆರಂಭವಾಗಲಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಅಂತಿಮ ವೇಳಾಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ. ದ್ವಿತೀಯ ಪಿಯು ಪರೀಕ್ಷೆ ಮಾರ್ಚ್ 17ಕ್ಕೆ, ಎಸ್ಎಸ್ಎಲ್ಸಿ ಪರೀಕ್ಷೆ ಏ.2ಕ್ಕೆ ಮುಕ್ತಾಯವಾಗಲಿದೆ.
ದ್ವಿತೀಯ ಪಿಯು ಪರೀಕ್ಷಾ ವೇಳಾಪಟ್ಟಿ:
ಫೆ.28: ಕನ್ನಡ, ಅರೇಬಿಕ್,
ಮಾರ್ಚ್ 2: ಭೂಗೋಳ ಶಾಸ್ತ್ರ, ಸಂಖ್ಯಾಶಾಸ್ತ್ರ, ಮನಃಶಾಸ್ತ್ರ,
ಮಾ.3: ಇಂಗ್ಲಿಷ್,
ಮಾ.4: ತೆಲುಗು, ತಮಿಳು, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್, ಮಲಯಾಳಂ,
ಮಾ.5: ಇತಿಹಾಸ,
ಮಾ.6: ಭೌತ ವಿಜ್ಞಾನ,
ಮಾ.7: ಐಚ್ಛಿಕ ಕನ್ನಡ, ಭೂಗರ್ಭ ಶಾಸ್ತ್ರ, ವ್ಯವಹಾರ ಅಧ್ಯಯನ,
ಮಾ.9: ರಸಾಯನ ವಿಜ್ಞಾನ, ಶಿಕ್ಷಣಶಾಸ್ತ್ರ, ಮೂಲಗಣಿತ,
ಮಾ.10: ಅರ್ಥಶಾಸ್ತ್ರ,
ಮಾ.11: ತರ್ಕಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗೃಹ ವಿಜ್ಞಾನ,
ಮಾ.12: ಹಿಂದಿ,
ಮಾ.13: ರಾಜ್ಯಶಾಸ್ತ್ರ,
ಮಾ.14: ಲೆಕ್ಕಶಾಸ್ತ್ರ, ಗಣಿತ,
ಮಾ.16: ಸಮಾಜ ಶಾಸ್ತ್ರ, ಜೀವ ವಿಜ್ಞಾನ, ಗಣಕ ವಿಜ್ಞಾನ,
ಮಾ.17: ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೊಮೊಬೈಲ್, ಹೆಲ್ತ್ಕೇರ್, ಬ್ಯೂಟಿ ಆ್ಯಂಡ್ ವೆಲ್ನೆಸ್.
ಎಸ್ಎಸ್ಎಲ್ಸಿ ಪರೀಕ್ಷಾ ವೇಳಾಪಟ್ಟಿ:
ಮಾರ್ಚ್ 18: ಪ್ರಥಮ ಭಾಷೆಗಳಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್ (ಎನ್ಸಿಇಆರ್ಟಿ), ಸಂಸ್ಕೃತ,
ಮಾ.23: ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ, ಕರ್ನಾಟಕ ಸಂಗೀತ,
ಮಾ.25: ದ್ವಿತೀಯ ಭಾಷೆಗಳಾದ ಇಂಗ್ಲಿಷ್, ಕನ್ನಡ,
ಮಾ.28: ಗಣಿತ, ಸಮಾಜ ಶಾಸ್ತ್ರ,
ಮಾ.30: ತೃತೀಯ ಭಾಷೆಗಳಾದ ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು, ಎನ್ಎಸ್ಕ್ಯೂಎಫ್ ವಿಷಯಗಳು,
ಏ.1: ಅರ್ಥಶಾಸ್ತ್ರ, ಎಂಜಿನಿಯರಿಂಗ್ ವಿಷಯಗಳು,
ಏ.2: ಸಮಾಜ ವಿಜ್ಞಾನ
ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…
ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…
ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…
ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…
ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…
ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…