ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟ : ಈ ಬಾರಿಯೂ ಬಾಲಕಿಯರೇ ಮೇಲುಗೈ -Vishwanews24

ಬೆಂಗಳೂರು: ರಾಜ್ಯದ 2019-20ನೇ ಸಾಲಿನ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳ ಅಂತಿಮ ಪರೀಕ್ಷಾ ಫಲಿತಾಂಶ ಪ್ರಕಟವಾಗಿದೆ.  ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಶೇ. 71.80 ಫಲಿತಾಂಶ ಬಂದಿದೆ

ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶದ ಬಗ್ಗೆ ಮಾಹಿತಿ ನೀಡಿದರು. ಕೋವಿಡ್-19 ಸೋಂಕು ಭೀತಿ ಇದ್ದರೂ ಈ ಬಾರಿ 8,11,050 ಮಂದಿ ಈ ಬಾರಿ ಪರೀಕ್ಷೆ ಬರೆದಿದ್ದರು ಎಂದರು.

ಈ ಬಾರಿಯ ಪರೀಕ್ಷೆಯಲ್ಲಿ 66.41 ಶೇ ಬಾಲಕರು ಉತ್ತೀರ್ಣರಾಗಿದ್ದರೆ, ಶೇ. 77.74 ಬಾಲಕಿಯರು ಉತ್ತೀರ್ಣರಾಗಿದ್ದಾರೆ. ಕಳೆದ ಬಾರಿಯಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.

ಜಿಲ್ಲಾವಾರು ಫಲಿತಾಂಶದಲ್ಲಿ ಈ ಬಾರಿ ರ್ಯಾಂಕ್ ಕೊಡುವ ಬದಲು ಗ್ರೇಡ್ ನೀಡಲಾಗಿದೆ. ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಮಧುಗಿರಿ, ಮಂಡ್ಯ, ಚಿತ್ರದುರ್ಗ, ಕೋಲಾರ್, ಉಡುಪಿ, ರಾಮನಗರ, ಹಾಸನ, ಉತ್ತರ ಕನ್ನಡಗಳು ಎ ಗ್ರೇಡ್ ಪಡೆದಿವೆ.

ರಾಜ್ಯದಲ್ಲಿ ಈ ಬಾರಿ ಆರು ಮಂದಿ 625ಕ್ಕೆ 625 ಅಂಕ ಪಡೆದಿದ್ದರೆ. ಶಿರಸಿಯ ಸನ್ನಿಧಿ, ಬೆಂಗಳೂರಿನ ಚಿರಾಯು, ನಿಖಿಲೇಶ್, ಮಂಡ್ಯದ ಧೀರಜ್ ರೆಡ್ಡಿ, ದಕ್ಷಿಣ ಕನ್ನಡದ ಅನುಷ್, ಚಿಕ್ಕಮಗಳೂರಿನ ತನ್ಮಯಿ ಅವರು ಶೇ.100 ಅಂಕ ಪಡೆದಿದ್ದಾರೆ.

Vishwa News 24

Recent Posts

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ -vishwanews24

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…

1 day ago

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿ – vishwanews24

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…

1 day ago

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ – vishwanews24

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…

1 day ago

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ – vishwanews24

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…

1 day ago

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ – vishwanews24

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…

1 day ago

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ – vishwanews24

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…

1 day ago