ಬೆಂಗಳೂರು : ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಜೈಲು ಸೇರಿರುವ ಪ್ರಮುಖ ಆರೋಪಿ ಎಡಿಜಿಪಿ ಅಮೃತ್ ಪಾಲ್ ಜಾಮೀನು ಅರ್ಜಿ ವಜಾಗೊಳಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್ನಿಂದ ಆದೇಶ ಹೊರ ಬಿದ್ದಿದ್ದು, ‘ಎಡಿಜಿಪಿ ಅಮೃತ್ ಪಾಲ್ ಪರೀಕ್ಷೆಯ ನೇತೃತ್ವ ವಹಿಸಿದ್ದರು.
ಉತ್ತರ ಪತ್ರಿಕೆಗಳಿದ್ದ ಸ್ಟ್ರಾಂಗ್ ರೂಮ್ ಕೀ ಪಾಲ್ ಬಳಿಯಿತ್ತು. ಅವ್ರು ಅದನ್ನ ಇತರೆ ಆರೋಪಿಗಳಿಗೆ ನೀಡಿದ್ದರು. ಇನ್ನು ಒಎಂಆರ್ ಶೀಟ್ ತಿದ್ದಿರುವುದು ಪಿಎಸ್ಎ ವರದಿಯಲ್ಲಿ ದೃಢಪಟ್ಟಿದೆ. ಹೀಗಾಗಿ ಅಮೃತ್ ಪಾಲ್ಗೆ ಜಾಮೀನು ನೀಡದಂತೆ ಸಿಐಡಿ ಪರ ಎಸ್ಪಿಪಿ ಪ್ರಸನ್ನ ವಾದ ಮಂಡಿಸಿದರು
ಸಧ್ಯ ಸಿಐಡಿ ಪರ ವಕೀಲರ ವಾದಕ್ಕೆ ಸ್ಪಂದಿಸಿದ ನ್ಯಾಯಾಲಯ ಎಡಿಜಿಪಿ ಅಮೃತ್ ಪಾಲ್ ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ.
ಇದನ್ನೂ ಓದಿ : ಉಡುಪಿ: ಕೇರಳದ ಮಂಕಿಪಾಕ್ಸ್ ರೋಗಿಯ ಜೊತೆ ಪ್ರಯಾಣಿಸಿದ್ದ ಜಿಲ್ಲೆಯ 6 ಮಂದಿ ಕ್ವಾರಂಟೈನ್ : ಜಿಲ್ಲಾಧಿಕಾರಿ – Vishwanews24
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…