ಬೆಂಗಳೂರು : ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಜೈಲು ಸೇರಿರುವ ಪ್ರಮುಖ ಆರೋಪಿ ಎಡಿಜಿಪಿ ಅಮೃತ್ ಪಾಲ್ ಜಾಮೀನು ಅರ್ಜಿ ವಜಾಗೊಳಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್ನಿಂದ ಆದೇಶ ಹೊರ ಬಿದ್ದಿದ್ದು, ‘ಎಡಿಜಿಪಿ ಅಮೃತ್ ಪಾಲ್ ಪರೀಕ್ಷೆಯ ನೇತೃತ್ವ ವಹಿಸಿದ್ದರು.
ಉತ್ತರ ಪತ್ರಿಕೆಗಳಿದ್ದ ಸ್ಟ್ರಾಂಗ್ ರೂಮ್ ಕೀ ಪಾಲ್ ಬಳಿಯಿತ್ತು. ಅವ್ರು ಅದನ್ನ ಇತರೆ ಆರೋಪಿಗಳಿಗೆ ನೀಡಿದ್ದರು. ಇನ್ನು ಒಎಂಆರ್ ಶೀಟ್ ತಿದ್ದಿರುವುದು ಪಿಎಸ್ಎ ವರದಿಯಲ್ಲಿ ದೃಢಪಟ್ಟಿದೆ. ಹೀಗಾಗಿ ಅಮೃತ್ ಪಾಲ್ಗೆ ಜಾಮೀನು ನೀಡದಂತೆ ಸಿಐಡಿ ಪರ ಎಸ್ಪಿಪಿ ಪ್ರಸನ್ನ ವಾದ ಮಂಡಿಸಿದರು
ಸಧ್ಯ ಸಿಐಡಿ ಪರ ವಕೀಲರ ವಾದಕ್ಕೆ ಸ್ಪಂದಿಸಿದ ನ್ಯಾಯಾಲಯ ಎಡಿಜಿಪಿ ಅಮೃತ್ ಪಾಲ್ ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ.
ಇದನ್ನೂ ಓದಿ : ಉಡುಪಿ: ಕೇರಳದ ಮಂಕಿಪಾಕ್ಸ್ ರೋಗಿಯ ಜೊತೆ ಪ್ರಯಾಣಿಸಿದ್ದ ಜಿಲ್ಲೆಯ 6 ಮಂದಿ ಕ್ವಾರಂಟೈನ್ : ಜಿಲ್ಲಾಧಿಕಾರಿ – Vishwanews24
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…