ಬೆಂಗಳೂರು : ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಜೈಲು ಸೇರಿರುವ ಪ್ರಮುಖ ಆರೋಪಿ ಎಡಿಜಿಪಿ ಅಮೃತ್ ಪಾಲ್ ಜಾಮೀನು ಅರ್ಜಿ ವಜಾಗೊಳಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್ನಿಂದ ಆದೇಶ ಹೊರ ಬಿದ್ದಿದ್ದು, ‘ಎಡಿಜಿಪಿ ಅಮೃತ್ ಪಾಲ್ ಪರೀಕ್ಷೆಯ ನೇತೃತ್ವ ವಹಿಸಿದ್ದರು.
ಉತ್ತರ ಪತ್ರಿಕೆಗಳಿದ್ದ ಸ್ಟ್ರಾಂಗ್ ರೂಮ್ ಕೀ ಪಾಲ್ ಬಳಿಯಿತ್ತು. ಅವ್ರು ಅದನ್ನ ಇತರೆ ಆರೋಪಿಗಳಿಗೆ ನೀಡಿದ್ದರು. ಇನ್ನು ಒಎಂಆರ್ ಶೀಟ್ ತಿದ್ದಿರುವುದು ಪಿಎಸ್ಎ ವರದಿಯಲ್ಲಿ ದೃಢಪಟ್ಟಿದೆ. ಹೀಗಾಗಿ ಅಮೃತ್ ಪಾಲ್ಗೆ ಜಾಮೀನು ನೀಡದಂತೆ ಸಿಐಡಿ ಪರ ಎಸ್ಪಿಪಿ ಪ್ರಸನ್ನ ವಾದ ಮಂಡಿಸಿದರು
ಸಧ್ಯ ಸಿಐಡಿ ಪರ ವಕೀಲರ ವಾದಕ್ಕೆ ಸ್ಪಂದಿಸಿದ ನ್ಯಾಯಾಲಯ ಎಡಿಜಿಪಿ ಅಮೃತ್ ಪಾಲ್ ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ.
ಇದನ್ನೂ ಓದಿ : ಉಡುಪಿ: ಕೇರಳದ ಮಂಕಿಪಾಕ್ಸ್ ರೋಗಿಯ ಜೊತೆ ಪ್ರಯಾಣಿಸಿದ್ದ ಜಿಲ್ಲೆಯ 6 ಮಂದಿ ಕ್ವಾರಂಟೈನ್ : ಜಿಲ್ಲಾಧಿಕಾರಿ – Vishwanews24
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…