ಬೆಂಗಳೂರು: ದಲಿತ ದೌರ್ಜನ್ಯ ಕಾಯ್ದೆ ಸಡಿಲಗೊಳಿಸಿರುವ ಸುಪ್ರೀಂಕೋರ್ಟ್ ಆದೇಶವನ್ನು ಖಂಡಿಸಿ ದೇಶಾದ್ಯಂತ ದಲಿತ ಸಂಘಟನೆಗಳು ಪ್ರತಿಭಟನೆಗಿಳಿದಿರುವ ಬೆನ್ನಲ್ಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಪರವಾಗಿಯೇ ಬ್ಯಾಟಿಂಗ್ ಮಾಡಿದ್ದಾರೆ. ಉದ್ಯೋಗ ಮತ್ತು ಶಿಕ್ಷಣದಲ್ಲಿ ಎಸ್ಸಿ. ಎಸ್ಟಿ ಕಾಯ್ದೆಗಿರುವ ಮೀಸಲಾತಿಯನ್ನು ಬಿಜೆಪಿ ತೆಗೆದು ಹಾಕುವುದಿಲ್ಲ. ಬೇರೆಯವರಿಗೂ ತೆಗದು ಹಾಕಲು ಬಿಡುವುದಿಲ್ಲ ಎಂದು ಅಮಿತ್ ಶಾ ಹೇಳಿದ್ದಾರೆ.
ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ರೂಪಿಸಿದ ಸಂವಿಧಾನವನ್ನು ಬದಲಾಯಿಸಲು ಯಾರಿಂದಲೂ ಸಾಧ್ಯವಿಲ್ಲ. ಯಾರೂ ಆ ಧೈರ್ಯ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ದಲಿತ ಸಂಘಟನೆಗಳು ದೇಶಾದ್ಯಂತ ಕರೆ ನೀಡಿರುವ ಪ್ರತಿಭಟನೆಯಲ್ಲಿ ನಡೆದ ಸಾವಿಗೆ ಕಾಂಗ್ರೆಸ್ ಮತ್ತು ವಿಪಕ್ಷಗಳೇ ಕಾರಣ ಎಂದು ಆರೋಪಿಸಿದ್ದಾರೆ. ಸುಪ್ರೀಂಕೋರ್ಟ್ ಆದೇಶವನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಮೇನ್ಮನವಿ ಸಲ್ಲಿಸಿದೆ.
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…