ಬೆಂಗಳೂರು: ದಲಿತ ದೌರ್ಜನ್ಯ ಕಾಯ್ದೆ ಸಡಿಲಗೊಳಿಸಿರುವ ಸುಪ್ರೀಂಕೋರ್ಟ್ ಆದೇಶವನ್ನು ಖಂಡಿಸಿ ದೇಶಾದ್ಯಂತ ದಲಿತ ಸಂಘಟನೆಗಳು ಪ್ರತಿಭಟನೆಗಿಳಿದಿರುವ ಬೆನ್ನಲ್ಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಪರವಾಗಿಯೇ ಬ್ಯಾಟಿಂಗ್ ಮಾಡಿದ್ದಾರೆ. ಉದ್ಯೋಗ ಮತ್ತು ಶಿಕ್ಷಣದಲ್ಲಿ ಎಸ್ಸಿ. ಎಸ್ಟಿ ಕಾಯ್ದೆಗಿರುವ ಮೀಸಲಾತಿಯನ್ನು ಬಿಜೆಪಿ ತೆಗೆದು ಹಾಕುವುದಿಲ್ಲ. ಬೇರೆಯವರಿಗೂ ತೆಗದು ಹಾಕಲು ಬಿಡುವುದಿಲ್ಲ ಎಂದು ಅಮಿತ್ ಶಾ ಹೇಳಿದ್ದಾರೆ.
ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ರೂಪಿಸಿದ ಸಂವಿಧಾನವನ್ನು ಬದಲಾಯಿಸಲು ಯಾರಿಂದಲೂ ಸಾಧ್ಯವಿಲ್ಲ. ಯಾರೂ ಆ ಧೈರ್ಯ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ದಲಿತ ಸಂಘಟನೆಗಳು ದೇಶಾದ್ಯಂತ ಕರೆ ನೀಡಿರುವ ಪ್ರತಿಭಟನೆಯಲ್ಲಿ ನಡೆದ ಸಾವಿಗೆ ಕಾಂಗ್ರೆಸ್ ಮತ್ತು ವಿಪಕ್ಷಗಳೇ ಕಾರಣ ಎಂದು ಆರೋಪಿಸಿದ್ದಾರೆ. ಸುಪ್ರೀಂಕೋರ್ಟ್ ಆದೇಶವನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಮೇನ್ಮನವಿ ಸಲ್ಲಿಸಿದೆ.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…