ಮಂಗಳೂರು : ದಕ್ಷಿಣ ಕನ್ನಡದ ಬಂಟ್ವಾಳದಲ್ಲಿ ವರ್ಷದ ಹಿಂದೆ ಹತ್ಯೆಗೀಡಾಗಿದ್ದ ಎಸ್ ಡಿಪಿಐ ಕಾರ್ಯಕರ್ತ ಅಶ್ರಫ್ ಕಲಾಯಿ ಹತ್ಯೆ ಆರೋಪಿ ಭಜರಂಗದಳದ ಮುಖಂಡ ಭರತ್ ಕುಮ್ಡೇಲು ಗೆ ಫೇಸ್ ಬುಕ್ ನಲ್ಲಿ ಮಂಗಳೂರು ಮುಸ್ಲಿಮ್ಸ್ ಎಂಬ ಫೇಸ್ ಬುಕ್ ಪೇಜ್ ನಲ್ಲಿ ಜೀವ ಬೆದರಿಕೆ ಹಾಕಲಾಗಿದೆ. ಹತ್ಯೆ ಆರೋಪಿ ಜಾಮೀನು ಪಡೆದ ಬೆನ್ನಲ್ಲೇ ಇದೀಗ ಸಾಮಾಜಿಕ ತಾಣಗಳಲ್ಲಿ ಪ್ರತೀಕಾರದ ಬೆದರಿಕೆ ಹಾಕಲಾಗಿದೆ.
ಮಂಗಳೂರು ಮುಸ್ಲಿಮ್ಸ್ ಎಂಬ ಫೇಸ್ ಬುಕ್ ಪೇಜ್ ನಲ್ಲಿ “ಅನ್ಯಾಯವಾಗಿ ಕೊಂದ ನಮ್ಮ ಸಹೋದರನ ಸಾವಿಗೆ ಅನ್ಯಾಯವಾಗಲು ಬಿಡಲಾರೆವು. ನಿನ್ನ ಕೌಂಟ್ ಡೌನ್ ಶುರುವಾಯಿತು. ಸದ್ಯದಲ್ಲೇ ನಿನಗೆ ಚಟ್ಟ ಕಟ್ಟಲಿದ್ದಾರೆ ನೆನಪಿರಲಿ” ಎಂದು ಬಹಿರಂಗ ಕೊಲೆ ಬೆದರಿಕೆ ಹಾಕಲಾಗಿದೆ.
ಜಾಹೀರಾತುಗಳು
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…
ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…
ಉಡುಪಿ: ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…
ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…