Featured

ಎಸ್​​​​ಡಿಪಿಐ ಕಾರ್ಯಕರ್ತ ಅಶ್ರಫ್ ಹತ್ಯೆ ಆರೋಪಿ ಭರತ್​ಗೆ ಫೇಸ್ ಬುಕ್ ನಲ್ಲಿ ಜೀವ ಬೆದರಿಕೆ

ಮಂಗಳೂರು : ದಕ್ಷಿಣ ಕನ್ನಡದ ಬಂಟ್ವಾಳದಲ್ಲಿ ವರ್ಷದ ಹಿಂದೆ ಹತ್ಯೆಗೀಡಾಗಿದ್ದ ಎಸ್ ಡಿಪಿಐ ಕಾರ್ಯಕರ್ತ ಅಶ್ರಫ್ ಕಲಾಯಿ ಹತ್ಯೆ ಆರೋಪಿ ಭಜರಂಗದಳದ ಮುಖಂಡ ಭರತ್ ಕುಮ್ಡೇಲು ಗೆ ಫೇಸ್ ಬುಕ್ ನಲ್ಲಿ ಮಂಗಳೂರು ಮುಸ್ಲಿಮ್ಸ್ ಎಂಬ ಫೇಸ್ ಬುಕ್ ಪೇಜ್ ನಲ್ಲಿ  ಜೀವ ಬೆದರಿಕೆ ಹಾಕಲಾಗಿದೆ. ಹತ್ಯೆ ಆರೋಪಿ ಜಾಮೀನು ಪಡೆದ ಬೆನ್ನಲ್ಲೇ ಇದೀಗ ಸಾಮಾಜಿಕ ತಾಣಗಳಲ್ಲಿ ಪ್ರತೀಕಾರದ ಬೆದರಿಕೆ ಹಾಕಲಾಗಿದೆ.ಎಸ್.ಡಿ.ಪಿ.ಐ ಮುಖಂಡನಾಗಿದ್ದ ಅಶ್ರಫ್ ಕಲಾಯಿಯನ್ನು ಬಂಟ್ವಾಳ ತಾಲೂಕಿನ ಬೆಂಜನಪದವು ಎಂಬಲ್ಲಿ 2017 ಜೂ.21 ರಂದು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಬಜರಂಗದಳದ ಪುತ್ತೂರು ಸಹಸಂಚಾಲಕ ಭರತ್ ಕುಮ್ಡೇಲ್ ಪ್ರಮುಖ ಆರೋಪಿಯಾಗಿದ್ದ. ಘಟನೆಗೆ ಸಂಬಂಧಿಸಿ ಭರತ್ ಸೇರಿ ಹಲವರ ಬಂಧನವಾಗಿತ್ತು. ಆದ್ರೆ 16 ತಿಂಗಳು ಕಳೆದರೂ ಪ್ರಮುಖ ಆರೋಪಿ ಭರತ್ ಗೆ ಜಾಮೀನು ಲಭಿಸಿರಲಿಲ್ಲ. ಇದೀಗ ಹೈಕೋರ್ಟ್ ಆರೋಪಿಗೆ ಜಾಮೀನು ನೀಡಿದೆ.

ಮಂಗಳೂರು ಮುಸ್ಲಿಮ್ಸ್ ಎಂಬ ಫೇಸ್ ಬುಕ್ ಪೇಜ್ ನಲ್ಲಿ “ಅನ್ಯಾಯವಾಗಿ ಕೊಂದ ನಮ್ಮ ಸಹೋದರನ ಸಾವಿಗೆ ಅನ್ಯಾಯವಾಗಲು ಬಿಡಲಾರೆವು‌. ನಿನ್ನ ಕೌಂಟ್ ಡೌನ್ ಶುರುವಾಯಿತು. ಸದ್ಯದಲ್ಲೇ ನಿನಗೆ ಚಟ್ಟ ಕಟ್ಟಲಿದ್ದಾರೆ ನೆನಪಿರಲಿ” ಎಂದು ಬಹಿರಂಗ ‌ಕೊಲೆ ಬೆದರಿಕೆ ಹಾಕಲಾಗಿದೆ.

ಜಾಹೀರಾತುಗಳು

Vishwa News 24

Recent Posts

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

12 minutes ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

22 minutes ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

40 minutes ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

45 minutes ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

52 minutes ago

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

1 hour ago