ಮಂಗಳೂರು : ದಕ್ಷಿಣ ಕನ್ನಡದ ಬಂಟ್ವಾಳದಲ್ಲಿ ವರ್ಷದ ಹಿಂದೆ ಹತ್ಯೆಗೀಡಾಗಿದ್ದ ಎಸ್ ಡಿಪಿಐ ಕಾರ್ಯಕರ್ತ ಅಶ್ರಫ್ ಕಲಾಯಿ ಹತ್ಯೆ ಆರೋಪಿ ಭಜರಂಗದಳದ ಮುಖಂಡ ಭರತ್ ಕುಮ್ಡೇಲು ಗೆ ಫೇಸ್ ಬುಕ್ ನಲ್ಲಿ ಮಂಗಳೂರು ಮುಸ್ಲಿಮ್ಸ್ ಎಂಬ ಫೇಸ್ ಬುಕ್ ಪೇಜ್ ನಲ್ಲಿ ಜೀವ ಬೆದರಿಕೆ ಹಾಕಲಾಗಿದೆ. ಹತ್ಯೆ ಆರೋಪಿ ಜಾಮೀನು ಪಡೆದ ಬೆನ್ನಲ್ಲೇ ಇದೀಗ ಸಾಮಾಜಿಕ ತಾಣಗಳಲ್ಲಿ ಪ್ರತೀಕಾರದ ಬೆದರಿಕೆ ಹಾಕಲಾಗಿದೆ.
ಮಂಗಳೂರು ಮುಸ್ಲಿಮ್ಸ್ ಎಂಬ ಫೇಸ್ ಬುಕ್ ಪೇಜ್ ನಲ್ಲಿ “ಅನ್ಯಾಯವಾಗಿ ಕೊಂದ ನಮ್ಮ ಸಹೋದರನ ಸಾವಿಗೆ ಅನ್ಯಾಯವಾಗಲು ಬಿಡಲಾರೆವು. ನಿನ್ನ ಕೌಂಟ್ ಡೌನ್ ಶುರುವಾಯಿತು. ಸದ್ಯದಲ್ಲೇ ನಿನಗೆ ಚಟ್ಟ ಕಟ್ಟಲಿದ್ದಾರೆ ನೆನಪಿರಲಿ” ಎಂದು ಬಹಿರಂಗ ಕೊಲೆ ಬೆದರಿಕೆ ಹಾಕಲಾಗಿದೆ.
ಜಾಹೀರಾತುಗಳು
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…