Featured

ಎಸ್‌ಡಿಪಿಐನ ಪೋಷಕರೇ ಬಿಜೆಪಿಯವರು : ಧೈರ್ಯವಿದ್ದರೆ ಎಸ್‌ಡಿಪಿಐ ಮತ್ತು ಪಿಎಫ್ಐ ಸಂಘಟನೆಗಳನ್ನು ನಿಷೇಧಿಸಲಿ : ರಾಮಲಿಂಗಾ ರೆಡ್ಡಿ -Vishwanews24

ರಾಮನಗರ : ತಾಕತ್ತಿದ್ದರೆ ಎಸ್‌ಡಿಪಿಐ ಮತ್ತು ಪಿಎಫ್ಐ ಸಂಘಟನೆ ನಿಷೇಧಿಸಿ ಎಂದು ಬಿಜೆಪಿಗೆ ಶಾಸಕ ರಾಮಲಿಂಗಾ ರೆಡ್ಡಿ ಸವಾಲೆಸೆದಿದ್ದು ಎಸ್‌ಡಿಪಿಐನ ಪೋಷಕರೇ ಬಿಜೆಪಿಯವರು ಎಂದು ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿರುವ ಅವರು, ”ಬಿಜೆಪಿಯು ಕಾಂಗ್ರೆಸ್‌ನ ಮತ ವಿಭಜನೆ ಮಾಡುವ ಷಡ್ಯಂತ್ರ ರೂಪಿಸಿದೆ. ಗಲಭೆಗಳು ಆದ ಸಂದರ್ಭದಲ್ಲಿ ಮಾತ್ರ ಎಸ್‌ಡಿಪಿಐ ನಿಷೇಧ ಮಾಡುವ ಬಗ್ಗೆ ಹೇಳುತ್ತಾರೆ. ನಿಜವಾಗಿ ಎಸ್‌ಡಿಪಿಐನ ಪೋಷಕರೇ ಬಿಜೆಪಿಯವರು. ಬರೀ ಹೇಳಿಕೆಗೆ ಮಾತ್ರ ಎಸ್‌ಡಿಪಿಐ ಹಾಗೂ ಪಿಎಫ್‌ಐ ನಿಷೇಧ ಸೀಮಿತವಾಗಿದೆ” ಎಂದು ಆರೋಪಿಸಿದ್ದಾರೆ.

”ಬಿಜೆಪಿ ಸರ್ಕಾರದಿಂದಾಗಿ ಕಾನೂನು ಸುವ್ಯವಸ್ಥೆ ದುಸ್ಥಿತಿಯಲ್ಲಿದ್ದು ಶಾಸಕರಿಗೂ ರಕ್ಷಣೆ ಇಲ್ಲದ ಸ್ಥಿತಿ ಉಂಟಾಗಿದೆ. ಕಳೆದ ಐದು ದಿನದಿಂದ . ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿ ಪ್ರಕರಣದಲ್ಲಿ ದಲಿತ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರಿಗೆ ರಕ್ಷಣೆ ಒದಗಿಸುವಂತೆ ಸರ್ಕಾರಕ್ಕೆ ಮನವಿ ಮಾಡಲಾಗುತ್ತಿದ್ದು ಈವರೆಗೂ ಸರ್ಕಾರ ಯಾವುದೇ ರಕ್ಷಣೆ ಒದಗಿಸಿಲ್ಲ” ಎಂದು ಸರ್ಕಾರದ ವಿರುದ್ದ ಆರೋಪಗಳ ಸುರಿಮಳೆಗೈದಿದ್ದಾರೆ.

 

 

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

10 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

10 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

11 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

11 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

11 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

12 hours ago