Featured

ಎಸ್‌ಪಿಬಿಗೆ ಕೊರೋನಾ ನೆಗೆಟಿವ್ ಬಂದಿರೋದು ಸುಳ್ಳು! ವದಂತಿ ಹರಡಬೇಡಿ : ಪುತ್ರ ಚರಣ್ -Vishwanews24

ಎಸ್‌ಪಿಬಿಗೆ ಕೊರೋನಾ ನೆಗೆಟಿವ್ ಬಂದಿರೋದು ಸುಳ್ಳು! ವದಂತಿ ಹರಡಬೇಡಿ : ಪುತ್ರ ಚರಣ್ -Vishwanews24

ಖ್ಯಾತ ಹಿನ್ನೆಲೆ ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ (ಎಸ್‌ಪಿಬಿ) ಅವರಿಗೆ ಕೊರೋನಾ ನೆಗೆಟಿವ್ ಬಂದಿದೆ ಎಂಬ ವದಂತಿಗಳು ಹರಿದಾಡಿದ ಕೆಲವೇ ಗಂಟೆಗಳ ಬಳಿಕ ಇದೀಗ ಅವರ ಪುತ್ರ ಎಸ್‌ಪಿ ಚರಣ್ ಸ್ಪಷ್ಟೀಕರಣ ನೀಡಿದ್ದಾರೆ.

ಫೇಸ್‌ಬುಕ್  ನಲ್ಲಿ  ವೀಡಿಯೊ ಹೇಳಿಕೆ ಬಿಡುಗಡೆ ಮಾಡುವ ಮೂಲಕ “ಅಪ್ಪನಿಗೆ ಕೋವಿಡ್ ನೆಗೆಟಿವ್ ಬಂದಿದೆ ಎಂಬ ಮಾಹಿತಿ ನನ್ನಿಂದ ಹೇಳಲ್ಪಟ್ಟದ್ದಲ್ಲ. ವದಂತಿಗಳನ್ನು ಹರಡದಿರಿ, ವದಂತಿಗಳಿಗೆ ಕಿವಿ ಕೊಡದಿರಿ” ಎಂದು ಚರಣ್ ಹೇಳಿದ್ದಾರೆ.

ತಮ್ಮ ಅಧಿಕೃತ ಫೇಸ್‌ಬುಕ್  ಖಾತೆಯಲ್ಲಿ  ಎಸ್‌ಪಿ ಚರಣ್ ಅವರು ಆಸ್ಪತ್ರೆಯಿಂದ ಎಸ್‌ಪಿಬಿಯ ಆರೋಗ್ಯ ಸ್ಥಿತಿಯ ಬಗ್ಗೆ ನೇರ ಮಾಹಿತಿ ಪಡೆಯುವ  ಏಕೈಕ ವ್ಯಕ್ತಿ ನಾನು. . “ನಾನು ಸಾಮಾನ್ಯವಾಗಿ ಆಸ್ಪತ್ರೆಯ  ವೈದ್ಯಕೀಯ ತಂಡದೊಂದಿಗೆ ಚರ್ಚಿಸಿದ ನಂತರ ಅಪ್ಪನವರ  ಆರೋಗ್ಯ ಸ್ಥಿತಿಯ ಬಗೆಗೆ  ಪೋಸ್ಟ್ ಮಾಡುತ್ತೇನೆ. ಆದರೆ ದುರದೃಷ್ಟವಶಾತ್, ನಾನು ಬೆಳಿಗ್ಗೆ ಒಂದು ಪೋಸ್ಟ್ ಹಾಕಲು ಒತ್ತಡದಲ್ಲಿದ್ದೆ”

ಸೋಮವಾರ, ಎಸ್‌ಪಿಬಿ ಕೊರೋನಾವೈರಸ್ ನೆಗೆಟಿವ್ ವರದಿ ಸಿಕ್ಕಿದೆ ಎನ್ನುವ ವದಂತಿ ಎಲ್ಲೆಡೆ ಹರಡುತ್ತಿದೆ. ಇದು ದುರದೃಷ್ಟಕರ. “ಕೋವಿಡ್ ನೆಗೆಟಿವ್ ಅಥವಾ ಪಾಸಿಟಿವ್ ಏನೇ ಆಗಿದ್ದರೂ ಆರೋಗ್ಯ) ಸ್ಥಿತಿ ಇನ್ನೂ  ಹಾಗೆಯೇ ಇದೆ, ” ಎಂದು ಅವರು ಹೇಳಿದರು. ಎಸ್‌ಪಿಬಿ ಅವರಿಗೆ ಲೈಫ್ ಸಪೋರ್ಟ್ ಅನ್ನು ಮುಂದುವರಿಸಲಾಗಿದೆ. , ಆದರೆ ಅವರ ಪ್ರಮುಖ ಆರೋಗ್ಯ ಸ್ಥಿತಿ ಸ್ಥಿರವಾಗಿವೆ. ಆಸ್ಪತ್ರೆಯ ವೈದ್ಯರು ಮತ್ತು ವೈದ್ಯಕೀಯ ತಂಡದೊಂದಿಗೆ ಚರ್ಚಿಸಿದ ನಂತರ ಇಂದು ಸಂಜೆ ಗಾಯಕನ ಆರೋಗ್ಯದ ಬಗ್ಗೆ ವಿವರ ನೀಡುತ್ತೇನೆ ಎಂದು ಅವರು ಹೇಳಿದರು.

 

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

18 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

18 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

19 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

19 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

19 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

20 hours ago