ಬೆಂಗಳೂರು: ಎಸ್ಸಿಪಿ/ಟಿಎಸ್ಪಿ ಕಾಯ್ದೆಯನ್ನು ದುರ್ಬಲಗೊಳಿಸಲು ರಾಜ್ಯದ ಬಿಜೆಪಿ ಸರ್ಕಾರ ಪ್ರಯತ್ನಿಸಿದರೆ ದಲಿತ ಸಮುದಾಯ ದಂಗೆ ಎದ್ದೀತು ಎಂದು ಎಚ್ಚರಿಕೆ ನೀಡಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ರಾಜ್ಯದ ಬಿಜೆಪಿ ಸರ್ಕಾರದ ಬಣ್ಣ ಬಹಳ ಬೇಗ ಬಯಲಾಗುತ್ತಿದೆ. ತನ್ನ ನಿಜಬಣ್ಣ ದಲಿತ ವಿರೋಧಿ ಎನ್ನುವುದು ಸಾಬೀತಾಗ್ತಿದೆ. ನಮ್ಮ ಕಾಲದ ಕ್ರಾಂತಿಕಾರಿ ಎಸ್ಸಿಪಿ-ಟಿಎಸ್ಪಿ ಕಾಯ್ದೆಯನ್ನು ದುರ್ಬಲಗೊಳಿಸಲು ಹೊರಟರೆ ದಲಿತ ಸಮುದಾಯ ದಂಗೆ ಎದ್ದೀತು, ಅದರ ಮುಂಚೂಣಿಯಲ್ಲಿ ನಾನೇ ಇರುತ್ತೇನೆ” ಎಂದಿದ್ದಾರೆ.
ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…
ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್ಎಸ್ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್ ಬೀದರ್: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…
ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…
ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…
ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್ಟೀಮ್ :…
ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು ಪುತ್ತೂರು: ಹಲವು…