ಬೆಂಗಳೂರು: ಎಸ್ಸಿಪಿ/ಟಿಎಸ್ಪಿ ಕಾಯ್ದೆಯನ್ನು ದುರ್ಬಲಗೊಳಿಸಲು ರಾಜ್ಯದ ಬಿಜೆಪಿ ಸರ್ಕಾರ ಪ್ರಯತ್ನಿಸಿದರೆ ದಲಿತ ಸಮುದಾಯ ದಂಗೆ ಎದ್ದೀತು ಎಂದು ಎಚ್ಚರಿಕೆ ನೀಡಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ರಾಜ್ಯದ ಬಿಜೆಪಿ ಸರ್ಕಾರದ ಬಣ್ಣ ಬಹಳ ಬೇಗ ಬಯಲಾಗುತ್ತಿದೆ. ತನ್ನ ನಿಜಬಣ್ಣ ದಲಿತ ವಿರೋಧಿ ಎನ್ನುವುದು ಸಾಬೀತಾಗ್ತಿದೆ. ನಮ್ಮ ಕಾಲದ ಕ್ರಾಂತಿಕಾರಿ ಎಸ್ಸಿಪಿ-ಟಿಎಸ್ಪಿ ಕಾಯ್ದೆಯನ್ನು ದುರ್ಬಲಗೊಳಿಸಲು ಹೊರಟರೆ ದಲಿತ ಸಮುದಾಯ ದಂಗೆ ಎದ್ದೀತು, ಅದರ ಮುಂಚೂಣಿಯಲ್ಲಿ ನಾನೇ ಇರುತ್ತೇನೆ” ಎಂದಿದ್ದಾರೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…