Featured

ಎಸ್.ಎಂ.ಕೃಷ್ಣ ನಿಧನ : ರಾಜ್ಯಾದ್ಯಂತ ಮೂರು ದಿನ ಶೋಕಾಚರಣೆ – vishwanews24

ಎಸ್.ಎಂ.ಕೃಷ್ಣ ನಿಧನ : ರಾಜ್ಯಾದ್ಯಂತ ಮೂರು ದಿನ ಶೋಕಾಚರಣೆ

ಬೆಂಗಳೂರು: ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವ ಎಸ್.ಎಂ.ಕೃಷ್ಣ ಅವರ ನಿಧನದ ಹಿನ್ನೆಲೆಯಲ್ಲಿ ಸರಕಾರವು ರಾಜ್ಯದಲ್ಲಿ ಡಿ.10ರಿಂದ 12ರವರೆಗೆ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಿದೆ.

ಈ ಬಗ್ಗೆ ಅಧಿಸೂಚನೆ ಹೊರಡಿಸಿರುವ ಸರಕಾರ, ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳು ಇರುವುದಿಲ್ಲ. ರಾಜ್ಯ ಸರಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರ ಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುವುದು ಎಂದು ತಿಳಿಸಿದೆ.

ಎಸ್.ಎಂ.ಕೃಷ್ಣರ ಅಂತ್ಯಕ್ರಿಯೆಯು ಡಿ.11ರಂದು ಅವರ ಹುಟ್ಟುರಾದ ಮಂಡ್ಯ ಜಿಲ್ಲೆಯಲ್ಲಿ ಸಕಲ ಸರಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ.

 

Vishwa News 24

Recent Posts

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

15 hours ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

15 hours ago

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

16 hours ago

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

17 hours ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

17 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

18 hours ago