Featured

ಎಸ್ ಎಸ್ ಎಲ್ ಸಿ ಪಠ್ಯವನ್ನು ಚಿತ್ರದಲ್ಲಿ ಬಿಡಿಸಿ ದಾಖಲೆ ಬರೆದ ಮಂಗಳೂರಿನ ಆದಿ ಸ್ವರೂಪ -Vishwanews24

ಎಸ್ ಎಸ್ ಎಲ್ ಸಿ ಪಠ್ಯವನ್ನು ಚಿತ್ರದಲ್ಲಿ ಬಿಡಿಸಿ ದಾಖಲೆ ಬರೆದ ಮಂಗಳೂರಿನ ಆದಿ ಸ್ವರೂಪ -Vishwanews24

ಮಂಗಳೂರು : ಸಾಧನೆ ಮಾಡಬೇಕು ಎಂದು ಹೊರಟರೆ ಯಾವ ರಂಗದಲ್ಲಾದರೂ ಕೂಡ ಸಾಧನೆಗೈಯ್ಯಬಹುದು. ಆದ್ರೆ ತಮ್ಮ ಗುರಿ ಮುಟ್ಟಬೇಕಂದ್ರೆ ಶ್ರಮ ಬೇಕು ಅಷ್ಟೆ. ಇದೀಗ ಅಂತಹದ್ದೇ ಒಂದು ಸಾಧನೆಯನ್ನು ಮಾಡಿದ್ದಾಳೆ ಮಂಗಳೂರಿನ ಆದಿ ಸ್ವರೂಪ.

ಎಸ್ ಎಸ್ ಎಲ್ ಸಿ ಸಂಪೂರ್ಣ ಪಠ್ಯವನ್ನು ಚಿತ್ರಗಳಲ್ಲೆ ಬಿಡಿಸಿ india book of records ದಾಖಲೆಯನ್ನು ಬರೆದಿದ್ದಾಳೆ. ಆರು ವಿಷಯಗಳನ್ನು ಕೇವಲ A4 ಗಾತ್ರದ ಎಂಟು ಹಾಳೆಗಳಲ್ಲಿ ಅಡಕ ಮಾಡಿದ್ದಾಳೆ.

ಸೋಮವಾರ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದು ಗರಿಷ್ಠ ಅಂಕ ಪಡೆಯುವ ವಿಶ್ವಾಸ ಇರುವುದಾಗಿ ಸ್ವರೂಪ ತಿಳಿಸಿದ್ದಾಳೆ. ಇನ್ನು ಸ್ಮರಣ ಶಕ್ತಿ ಮೆದುಳು ಚುರುಕಿಗೆ ಚಿತ್ರಗಳು ಸಹಕಾರಿಯಾಗುತ್ತವೆ. ಇದು ವಿಶುವಲ್ ಆರ್ಟ್ ಮಾದರಿ. ಇತರ ಮಕ್ಕಳಿಗೂ ಮುಂದೆ ಪ್ರಯೊಜನವಾಗಲಿದೆ. ಅಲ್ಲದೆ ಇತರ ಮಕ್ಕಳಿಗೆ ಪ್ರೇರಣೆಯಾಗಲೆಂದು ದಾಖಲೆ ಮಾಡಿರುವುದಾಗಿ ತಿಳಿಸುತ್ತಾಳೆ ಆದಿ ಸ್ವರೂಪ.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

3 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

4 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

4 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

5 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

5 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago