Featured

ಎಸ್.ಎಸ್.ಎಲ್.ಸಿ ವಿಜ್ಞಾನ ವಿಷಯದ ಕುರಿತು ಫೋನ್ ಇನ್ ಕಾರ್ಯಕ್ರಮ -Vishwanews24

ಎಸ್.ಎಸ್.ಎಲ್.ಸಿ ವಿಜ್ಞಾನ ವಿಷಯದ ಕುರಿತು ಫೋನ್ ಇನ್ ಕಾರ್ಯಕ್ರಮ -Vishwanews24

ಉಡುಪಿ : ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಬಲವರ್ಧನೆಗಾಗಿ ಎಸ್.ಎಸ್.ಎಲ್.ಸಿ ವಿಜ್ಞಾನ ವಿಷಯದ ಕುರಿತು ಫೋನ್ ಇನ್ ಕಾರ್ಯಕ್ರಮವನ್ನು ಮಾರ್ಚ್ 5 ರಂದು ಸಂಜೆ 5 ರಿಂದ ರಾತ್ರಿ 7 ರ ವರೆಗೆ ಉಡುಪಿಯ ಸರಕಾರಿ ಪ್ರೌಢ ಶಾಲೆ (ಬೋರ್ಡ್) ಯಲ್ಲಿ ಹಮ್ಮಿಕೊಳ್ಳಲಾಗಿದೆ.

ವಿದ್ಯಾರ್ಥಿಗಳು ವಿಜ್ಞಾನ ವಿಷಯದ ಕಲಿಕಾ ಸಮಸ್ಯೆಗಳ ಬಗ್ಗೆ ದೀಪಾ ಉಡುಪ ಮೊ.ನಂ: 8618240682, ರಜನಿ ಉಡುಪ ಮೊ.ನಂ: 9880784064, ವಿನೋದ ಮೊ.ನಂ: 9743577651, ನವ್ಯಾ ಮೊ.ನಂ: 9008417909, ನಾಗೇಂದ್ರ ಪೈ ಮೊ.ನಂ: 9886118891, ಮಿಲ್ಟನ್ ಕ್ರಾಸ್ತಾ ಮೊ.ನಂ: 9481144081, ನಯನಾ ಮೊ.ನಂ: 9481842173 ಹಾಗೂ ಪರೀಕ್ಷಾ ಸಿದ್ಧತೆ, ಮತ್ತಿತರ ಪ್ರಶ್ನೆಗಳಿಗೆ ಡಿಡಿಪಿಐ ಎನ್. ಎಚ್. ನಾಗೂರ ಮೊ.ನಂ: 9448999353 ಮತ್ತು ಉಡುಪಿ ಬಿಇಓ ಮೊ.ನಂ: 9480695376 ಇವರಿಗೆ ಕರೆ ಮಾಡಿ ಪ್ರಶ್ನೆ ಕೇಳಿ ಪರಿಹಾರ ಪಡೆಯಬಹುದು. ಪಾಲಕರು, ಸಾರ್ವಜನಿಕರೂ ಸಹ ಕರೆ ಮಾಡಿ ಪರೀಕ್ಷಾ ಸಿದ್ಧತೆ ಮತ್ತಿತರ ಶೈಕ್ಷಣಿಕ ಸಮಸ್ಯೆಗಳಿಗೆ ಡಿಡಿಪಿಐ ನಂಬರ್‌ಗೆ ಕರೆ ಮಾಡಬಹುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ : ಬಿಗ್ ಬಾಸ್ ಖ್ಯಾತಿಯ ಮಸ್ತಾನ್ ಚಂದ್ರ ಮನೆ ಮೇಲೆ ಪೊಲೀಸರ ದಾಳಿ -Vishwanews24

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

4 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

4 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

5 hours ago