Featured

ಎಸ್.ಎಸ್.ಎಲ್.ಸಿ ವಿಜ್ಞಾನ ವಿಷಯದ ಕುರಿತು ಫೋನ್ ಇನ್ ಕಾರ್ಯಕ್ರಮ -Vishwanews24

ಎಸ್.ಎಸ್.ಎಲ್.ಸಿ ವಿಜ್ಞಾನ ವಿಷಯದ ಕುರಿತು ಫೋನ್ ಇನ್ ಕಾರ್ಯಕ್ರಮ -Vishwanews24

ಉಡುಪಿ : ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಬಲವರ್ಧನೆಗಾಗಿ ಎಸ್.ಎಸ್.ಎಲ್.ಸಿ ವಿಜ್ಞಾನ ವಿಷಯದ ಕುರಿತು ಫೋನ್ ಇನ್ ಕಾರ್ಯಕ್ರಮವನ್ನು ಮಾರ್ಚ್ 5 ರಂದು ಸಂಜೆ 5 ರಿಂದ ರಾತ್ರಿ 7 ರ ವರೆಗೆ ಉಡುಪಿಯ ಸರಕಾರಿ ಪ್ರೌಢ ಶಾಲೆ (ಬೋರ್ಡ್) ಯಲ್ಲಿ ಹಮ್ಮಿಕೊಳ್ಳಲಾಗಿದೆ.

ವಿದ್ಯಾರ್ಥಿಗಳು ವಿಜ್ಞಾನ ವಿಷಯದ ಕಲಿಕಾ ಸಮಸ್ಯೆಗಳ ಬಗ್ಗೆ ದೀಪಾ ಉಡುಪ ಮೊ.ನಂ: 8618240682, ರಜನಿ ಉಡುಪ ಮೊ.ನಂ: 9880784064, ವಿನೋದ ಮೊ.ನಂ: 9743577651, ನವ್ಯಾ ಮೊ.ನಂ: 9008417909, ನಾಗೇಂದ್ರ ಪೈ ಮೊ.ನಂ: 9886118891, ಮಿಲ್ಟನ್ ಕ್ರಾಸ್ತಾ ಮೊ.ನಂ: 9481144081, ನಯನಾ ಮೊ.ನಂ: 9481842173 ಹಾಗೂ ಪರೀಕ್ಷಾ ಸಿದ್ಧತೆ, ಮತ್ತಿತರ ಪ್ರಶ್ನೆಗಳಿಗೆ ಡಿಡಿಪಿಐ ಎನ್. ಎಚ್. ನಾಗೂರ ಮೊ.ನಂ: 9448999353 ಮತ್ತು ಉಡುಪಿ ಬಿಇಓ ಮೊ.ನಂ: 9480695376 ಇವರಿಗೆ ಕರೆ ಮಾಡಿ ಪ್ರಶ್ನೆ ಕೇಳಿ ಪರಿಹಾರ ಪಡೆಯಬಹುದು. ಪಾಲಕರು, ಸಾರ್ವಜನಿಕರೂ ಸಹ ಕರೆ ಮಾಡಿ ಪರೀಕ್ಷಾ ಸಿದ್ಧತೆ ಮತ್ತಿತರ ಶೈಕ್ಷಣಿಕ ಸಮಸ್ಯೆಗಳಿಗೆ ಡಿಡಿಪಿಐ ನಂಬರ್‌ಗೆ ಕರೆ ಮಾಡಬಹುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ : ಬಿಗ್ ಬಾಸ್ ಖ್ಯಾತಿಯ ಮಸ್ತಾನ್ ಚಂದ್ರ ಮನೆ ಮೇಲೆ ಪೊಲೀಸರ ದಾಳಿ -Vishwanews24

Vishwa News 24

Recent Posts

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

16 minutes ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

31 minutes ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

43 minutes ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

48 minutes ago

ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ – vishwanews24

ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ ಬೆಂಗಳೂರು: ಪ್ರಧಾನಿ ಕುರ್ಚಿಯ…

1 hour ago

ಪ್ರೀತಿಸಿದವನೊಂದಿಗೆ ಮದುವೆಯಾಗಲು ಕುಟುಂಬಸ್ಥರ ವಿರೋಧ : ಮನನೊಂದು ಯುವತಿ ಆತ್ಮಹತ್ಯೆ – vishwanews24

ಪ್ರೀತಿಸಿದವನೊಂದಿಗೆ ಮದುವೆಯಾಗಲು ಕುಟುಂಬಸ್ಥರ ವಿರೋಧ : ಮನನೊಂದು ಯುವತಿ ಆತ್ಮಹತ್ಯೆ ಧಾರವಾಡ: ಪ್ರೀತಿಸಿದವನ ಜೊತೆ ಮದುವೆಯಾಗಲು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ…

1 hour ago