ಎಸ್ ಎಸ್ ಎಲ್ ಸಿ ಸಿ ಪರೀಕ್ಷೆ ನಡೆದೆ ನಡೆಯುತ್ತೆ: ಶಿಕ್ಷಣ ಸಚಿವ ಸುರೇಶ್ ಕುಮಾರ್: vishwanews24

udupi: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ನಿಗದಿಪಡಿಸಿದ ದಿನದಂದೇ ನಡೆಯಲಿದ್ದು ಅದರಲ್ಲಿ ಬದಲಾವಣೆಯಿಲ್ಲ ಎಂದು ಶಿಕ್ಷಣ ಸಚಿವ ಎಸ್.ಸುರೇಶ್‌ ಕುಮಾರ್ ತಿಳಿಸಿದ್ದಾರೆ.

ಪರೀಕ್ಷೆಗೆ ಕೆಲವೊಂದು ಸೂಚನೆಯೊಂದಿಗೆ ಹೈಕೋರ್ಟ್ ಕೂಡಾ ಅನುಮತಿ ನೀಡಿದ್ದು ಅದರ ಅನುಸಾರವಾಗಿ ಪರೀಕ್ಷೆ ನಡೆಸಲಾಗುವುದು. ಒಂದು ಪರೀಕ್ಷಾ ಕೊಠಡಿಯಲ್ಲಿ 18 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಮಕ್ಕಳನ್ನು ಕರೆತರಲು ಸಾರಿಗೆ ವ್ಯವಸ್ಥೆ ಮಾಡುವ ಬಗ್ಗೆ ಸಾರಿಗೆ ಸಚಿವರ ಜತೆ ಚರ್ಚಿಸುತ್ತೇನೆ ಎಂದು ಹೇಳಿದರು.

ಜೂನ್ 12 ರಿಂದ 20ರವರೆಗೆ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಮೂಲಕ ಪುನರ್‌ಮನನ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ತಿಳಿಸಿದರು.

ಹಾಗೆಯೇ ಶಾಲೆಯನ್ನು ಯಾವುದೇ ಅವಸರದಲ್ಲಿ ಆರಂಭ ಮಾಡುವುದಿಲ್ಲ ಎಂದು ಹೇಳಿದರು.

 

Vishwa News 24

Recent Posts

ಉಪ್ಪಿನಂಗಡಿ: ಕಾರಿಗೆ ಲಾರಿ ಡಿಕ್ಕಿ; ಐವರಿಗೆ ಗಂಭೀರ ಗಾಯ – vishwanews24

ಉಪ್ಪಿನಂಗಡಿ: ಕಾರಿಗೆ ಲಾರಿ ಡಿಕ್ಕಿ; ಐವರಿಗೆ ಗಂಭೀರ ಗಾಯ ಉಪ್ಪಿನಂಗಡಿ: ಕಾರಿಗೆ ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಗಂಭೀರವಾಗಿ ಗಾಯಗೊಂಡಿರುವ…

4 seconds ago

ಜೂ .5 ರಂದು ರಾಜ್ಯಕ್ಕೆ ಮುಂಗಾರು ಪ್ರವೇಶ : ಹವಾಮಾನ ಇಲಾಖೆ ಮುನ್ಸೂಚನೆ  – vishwanews24

ಜೂ.5 ರಂದು ರಾಜ್ಯಕ್ಕೆ ಮುಂಗಾರು ಪ್ರವೇಶ : ಹವಾಮಾನ ಇಲಾಖೆ ಮುನ್ಸೂಚನೆ  ಬೆಂಗಳೂರು: ರಾಜ್ಯಕ್ಕೆ ಜೂ.5 ರಂದು ಮುಂಗಾರು ಪ್ರವೇಶಿಸಲಿದೆ…

20 minutes ago

ತ್ವಿಶಾ ಶರ್ಮಾ ಪ್ರಕರಣ: ಪ್ರಮುಖ ಸಾಕ್ಷಿಯ ಮೇಲೆ ಪತಿ ಸ್ನೇಹಿತರಿಂದ ಹಲ್ಲೆ – vishwanews24

ತ್ವಿಶಾ ಶರ್ಮಾ ಪ್ರಕರಣ: ಪ್ರಮುಖ ಸಾಕ್ಷಿಯ ಮೇಲೆ ಪತಿ ಸ್ನೇಹಿತರಿಂದ ಹಲ್ಲೆ ಭೋಪಾಲ್ : ನಟಿ ತ್ವಿಶಾ ಶರ್ಮಾ ಪ್ರಕರಣದ…

32 minutes ago

ನಾನು ಯಾವುದೇ ಸ್ಥಾನಮಾನ ಕೇಳಿಲ್ಲ, ಹೈಕಮಾಂಡ್ ಜವಾಬ್ದಾರಿ ವಹಿಸಿದರೆ ನಿಭಾಯಿಸುವೆ: ಯು.ಟಿ. ಖಾದರ್ – vishwanews24

 ನಾನು ಯಾವುದೇ ಸ್ಥಾನಮಾನ ಕೇಳಿಲ್ಲ, ಹೈಕಮಾಂಡ್ ಜವಾಬ್ದಾರಿ ವಹಿಸಿದರೆ ನಿಭಾಯಿಸುವೆ: ಯು.ಟಿ. ಖಾದರ್ ಮಂಗಳೂರು: ಸದ್ಯ ನಾನು ರಾಜ್ಯ ವಿಧಾನಸಭೆಯ…

48 minutes ago

ಶಿರ್ವ: ಪಾಪನಾಶಿನಿ ಹೊಳೆಯಲ್ಲಿ ಹಸುವಿನ ಅವಶೇಷ ಪತ್ತೆ; ಪ್ರಕರಣ ದಾಖಲು – vishwanews24

ಶಿರ್ವ: ಪಾಪನಾಶಿನಿ ಹೊಳೆಯಲ್ಲಿ ಹಸುವಿನ ಅವಶೇಷ ಪತ್ತೆ; ಪ್ರಕರಣ ದಾಖಲು ಶಿರ್ವ: ಕಾಪು ತಾಲೂಕಿನ ಶಿರ್ವ ಗ್ರಾಮದ ಕಲ್ಲೊಟ್ಟು ಸೇತುವೆ…

18 hours ago

ಬೈಂದೂರು: ಶಿರೂರು ನದಿಯಲ್ಲಿ ಈಜಲು ತೆರಳಿದ್ದ ಹಾವೇರಿ ಮೂಲದ ವಿದ್ಯಾರ್ಥಿ ನೀರುಪಾಲು – vishwanews24

ಬೈಂದೂರು: ಶಿರೂರು ನದಿಯಲ್ಲಿ ಈಜಲು ತೆರಳಿದ್ದ ಹಾವೇರಿ ಮೂಲದ ವಿದ್ಯಾರ್ಥಿ ನೀರುಪಾಲು ಬೈಂದೂರು : ಕುಟುಂಬದವರೊಂದಿಗೆ ಪ್ರವಾಸಕ್ಕೆ ಬಂದಿದ್ದ ಹಾವೇರಿ…

18 hours ago