udupi: ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯು ನಿಗದಿಪಡಿಸಿದ ದಿನದಂದೇ ನಡೆಯಲಿದ್ದು ಅದರಲ್ಲಿ ಬದಲಾವಣೆಯಿಲ್ಲ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.
ಪರೀಕ್ಷೆಗೆ ಕೆಲವೊಂದು ಸೂಚನೆಯೊಂದಿಗೆ ಹೈಕೋರ್ಟ್ ಕೂಡಾ ಅನುಮತಿ ನೀಡಿದ್ದು ಅದರ ಅನುಸಾರವಾಗಿ ಪರೀಕ್ಷೆ ನಡೆಸಲಾಗುವುದು. ಒಂದು ಪರೀಕ್ಷಾ ಕೊಠಡಿಯಲ್ಲಿ 18 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಎಸ್ಎಸ್ಎಲ್ಸಿ ಪರೀಕ್ಷೆಗೆ ಮಕ್ಕಳನ್ನು ಕರೆತರಲು ಸಾರಿಗೆ ವ್ಯವಸ್ಥೆ ಮಾಡುವ ಬಗ್ಗೆ ಸಾರಿಗೆ ಸಚಿವರ ಜತೆ ಚರ್ಚಿಸುತ್ತೇನೆ ಎಂದು ಹೇಳಿದರು.
ಜೂನ್ 12 ರಿಂದ 20ರವರೆಗೆ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಪುನರ್ಮನನ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ತಿಳಿಸಿದರು.
ಹಾಗೆಯೇ ಶಾಲೆಯನ್ನು ಯಾವುದೇ ಅವಸರದಲ್ಲಿ ಆರಂಭ ಮಾಡುವುದಿಲ್ಲ ಎಂದು ಹೇಳಿದರು.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…