ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಉಡುಪಿ ವಲಯದ ಕಟ್ಟಡ ಸಮಿತಿ ಸಂಚಾಲಕರಾಗಿ ಆಸ್ಟ್ರೋ ಮೋಹನ್, ಕೋಶಾಧಿಕಾರಿಯಾಗಿ ವಾಮನ ಪಡುಕೆರೆ ಆಯ್ಕೆಯಾಗಿದ್ದಾರೆ.
ಸದಸ್ಯರು: ನವೀನ್ ಬಲ್ಲಾಳ್, ಶಿವ ಕೆ ಅಮೀನ್, ಕೆ. ವಾಸುದೇವ ರಾವ್, ಸದಾಶಿವ ಹೆಬ್ರಿ, ಫೋಕಸ್ ರಾಘವೇಂದ್ರ, ಪ್ರಸಾದ್ ಜತ್ತನ್ನ, ಸುರಬೀ ರತನ್, ಜಯಕರ ಸುವರ್ಣ, ಸುಂದರ ಪೂಜಾರಿ ಕೊಳಲಗಿರಿ, ಪಾಡಿಗಾರು ಲಕ್ಷ್ಮೀ ನಾರಾಯಣ ಉಪಾಧ್ಯ, ಕರಂದಾಡಿ ಶ್ರೀಧರ್ ಶೆಟ್ಟಿಗಾರ್, ಭಾರತಿ ಭಾಸ್ಕರ್, ಶಿವ ಕೆ ಅಮೀನ್, ಸುಕುಮಾರ್ ಕುಕ್ಕಿಕಟ್ಟೆ, ಪ್ರಸನ್ನ ಹೆಬ್ಬಾರ್, ಪ್ರಕಾಶ್ ಶೆಟ್ಟಿ, ಆನಿಶ್ ಶೆಟ್ಟಿಗಾರ್, ನಿದೇಶ್ ಕುಮಾರ್, ಪ್ರಸನ್ನ ಕೊಡವೂರು, ಸಂತೋಷ ಪಂದುಬೆಟ್ಟು, ಪ್ರಕಾಶ್ ಕೊಡಂಕೂರ್, ಚಂದ್ರಶೇಖರ್’ ಹಿರಿಯಡ್ಕ, ಮಿತ್ರ ಕುಮಾರ್, ದೇವದಾಸ್ ಕಾಮತ್, ರಂಜನ್ ಕುಮಾರ್ ಕಟಪಾಡಿ, ಗಣೇಶ್ ಪಡುಕೆರೆ, ಎಲ್ಲೂರು ರಮೇಶ್ ಭಟ್, ರಮೇಶ್ ತಿಂಗಳಾಯ, ಅನಿಲ್ ಮೂಡುಬೆಳ್ಳೆ ಆಯ್ಕೆಯಾಗಿದ್ದಾರೆ.
ಜನಾರ್ದನ್ ಕೊಡವೂರು, ಪ್ರವೀಣ್ ಕೊರೆಯ, ದಿವಾಕರ ಹಿರಿಯಡ್ಕ, ಕಾರ್ಯಕಾರಿ ಸಮಿತಿ, ಸಲಹಾ ಸಮಿತಿ ಮತ್ತು ಕೇಂದ್ರ ಸಮಿತಿ ಸದಸ್ಯರು ಖಾಯಂ ಆಹ್ವಾನಿತರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…