ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಉಡುಪಿ ವಲಯದ ಕಟ್ಟಡ ಸಮಿತಿ ಸಂಚಾಲಕರಾಗಿ ಆಸ್ಟ್ರೋ ಮೋಹನ್, ಕೋಶಾಧಿಕಾರಿಯಾಗಿ ವಾಮನ ಪಡುಕೆರೆ ಆಯ್ಕೆಯಾಗಿದ್ದಾರೆ.
ಸದಸ್ಯರು: ನವೀನ್ ಬಲ್ಲಾಳ್, ಶಿವ ಕೆ ಅಮೀನ್, ಕೆ. ವಾಸುದೇವ ರಾವ್, ಸದಾಶಿವ ಹೆಬ್ರಿ, ಫೋಕಸ್ ರಾಘವೇಂದ್ರ, ಪ್ರಸಾದ್ ಜತ್ತನ್ನ, ಸುರಬೀ ರತನ್, ಜಯಕರ ಸುವರ್ಣ, ಸುಂದರ ಪೂಜಾರಿ ಕೊಳಲಗಿರಿ, ಪಾಡಿಗಾರು ಲಕ್ಷ್ಮೀ ನಾರಾಯಣ ಉಪಾಧ್ಯ, ಕರಂದಾಡಿ ಶ್ರೀಧರ್ ಶೆಟ್ಟಿಗಾರ್, ಭಾರತಿ ಭಾಸ್ಕರ್, ಶಿವ ಕೆ ಅಮೀನ್, ಸುಕುಮಾರ್ ಕುಕ್ಕಿಕಟ್ಟೆ, ಪ್ರಸನ್ನ ಹೆಬ್ಬಾರ್, ಪ್ರಕಾಶ್ ಶೆಟ್ಟಿ, ಆನಿಶ್ ಶೆಟ್ಟಿಗಾರ್, ನಿದೇಶ್ ಕುಮಾರ್, ಪ್ರಸನ್ನ ಕೊಡವೂರು, ಸಂತೋಷ ಪಂದುಬೆಟ್ಟು, ಪ್ರಕಾಶ್ ಕೊಡಂಕೂರ್, ಚಂದ್ರಶೇಖರ್’ ಹಿರಿಯಡ್ಕ, ಮಿತ್ರ ಕುಮಾರ್, ದೇವದಾಸ್ ಕಾಮತ್, ರಂಜನ್ ಕುಮಾರ್ ಕಟಪಾಡಿ, ಗಣೇಶ್ ಪಡುಕೆರೆ, ಎಲ್ಲೂರು ರಮೇಶ್ ಭಟ್, ರಮೇಶ್ ತಿಂಗಳಾಯ, ಅನಿಲ್ ಮೂಡುಬೆಳ್ಳೆ ಆಯ್ಕೆಯಾಗಿದ್ದಾರೆ.
ಜನಾರ್ದನ್ ಕೊಡವೂರು, ಪ್ರವೀಣ್ ಕೊರೆಯ, ದಿವಾಕರ ಹಿರಿಯಡ್ಕ, ಕಾರ್ಯಕಾರಿ ಸಮಿತಿ, ಸಲಹಾ ಸಮಿತಿ ಮತ್ತು ಕೇಂದ್ರ ಸಮಿತಿ ಸದಸ್ಯರು ಖಾಯಂ ಆಹ್ವಾನಿತರು.
2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…
ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…
ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…
ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…