ಕರಾವಳಿಯ ಎಸ್ ಕೆ ಪಿ ಎ ಛಾಯಾಗ್ರಾಹಕರ ಸಂಘಟನೆ ಎರ್ಪಡಿಸಿ ಪ್ರತಿಷ್ಠಿತ ಛಾಯಾಗ್ರಹ ಸ್ಪರ್ಧೆಯಲ್ಲಿ ಉದಯೋನ್ಮುಖ ಯುವ ಛಾಯಾಗ್ರಾಹಕ ಅಶ್ವಿನ್ ಕೊಡವೂರಿಗೆ ವೆಡ್ಡಿಂಗ್ ಮೂಂಮೆಟ್ಸ್ ವಿಭಾಗದಲ್ಲಿ ಪ್ರಥಮ ಬಹುಮಾನ ದೊರಕಿದೆ.
ಮದುವೆ ಸಂಭ್ರಮದಲ್ಲಿ ತಂದೆ ಮಗಳ ಭಾನಾತ್ಮಕ ಕ್ಷಣಗಳನ್ನು ಮನಮುಟ್ಟುವಂತೆ ತನ್ನ ಕ್ಯಾಮರದಲ್ಲಿ ಸೆರೆ ಹಿಡಿದಿದ್ದು, ನಿರ್ಣಯಕರು ಮೊದಲ ಪ್ರಶಸ್ತಿಯನ್ನು ನೀಡಿದ್ದಾರೆ.
ಮೂಲತಃ ಉಡುಪಿಯ ಕೊಡವೂರು ಮೂಲದವರಾಗಿರುವ ಅಶ್ವಿನ್ ಕೊಡವೂರು ತನ್ನ ವಿಭಿನ್ನ ಶೈಲಿಯ ಛಾಯಾಗ್ರಹಣದಿಂದಾಗಿ ಉಡುಪಿಯಲ್ಲಿ ಗುರುತಿಸಿಕೊಂಡಿರುವ ಛಾಯಾಗ್ರಾಹಕರಾಗಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…