ಬೆಂಗಳೂರು : ಕೋಮು ಭಾವನೆ ಕೆರಳಿಸುವ ಹಿಂದೂ ಸಂಘಟನೆಗಳ ನಿಷೇಧಕ್ಕೆ ಕಾಂಗ್ರೆಸ್ ಬೆಂಬಲ ನೀಡುತ್ತದೆ ಎಂದು ಬಾಗಲಕೋಟೆಯಲ್ಲಿ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಆಗ್ರಹಿಸಿದರು.
ಸನಾತನ ಧರ್ಮ ಸಂಘಟನೆ, ಆರ್ ಎಸ್ಎಸ್ ವಿಶ್ವ ಹಿಂದೂ ಪರಿಷತ್, ಬಜರಂಗದಳ ನಿಷೇಧಿಸಿ ಎಂದು ಅವರು ಆಗ್ರಹಿಸಿದ್ದಾರೆ.ಸರಕಾರ ಸನಾತನ ಧರ್ಮ ಸಂಘಟನೆಯನ್ನು ನಿಷೇಧಿಸಬೇಕು.
ಎಸ್ ಡಿಪಿಐ ,ಪಿಎಫ್ ಐ ಜೊತೆಗೆ ಸನಾತನ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಆಗ್ರಹಿಸಿದರು.
ಆರ್ ಎಸ್ಎಸ್ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿಲ್ಲ. ಆರೆಸ್ಸೆಸ್ಸಿಗರು ಬ್ರಿಟಿಷರ ಏಜೆಂಟ್ ಆಗಿದ್ದರು ಎಂದು ಆರೋಪಿಸಿದರು.ಜನರಲ್ಲಿ ಕೋಮು ಭಾವನೆ ಬಿತ್ತಿ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ಆರ್ ಎಸ್ಎಸ್ ಹಿನ್ನೆಲೆ ಜಗತ್ತಿಗೆ ಗೊತ್ತಿದೆ ಎಂದು ಕಿಡಿಕಾರಿದರು.
ಕಾನೂನು ಕೈಯಲ್ಲಿ ತೆಗೆದುಕೊಳ್ಳುವ ಅಧಿಕಾರ ಯಾರಿಗೂ ಇಲ್ಲ.ತಪ್ಪಿತಸ್ಥರು ಯಾರೇ ಇರಲಿ ನಿಧಾ೯ಕ್ಷಣ್ಯ ಕ್ರಮ ಆಗಬೇಕು ಎಂದ ಆವರು, ನಿರಪರಾಧಿಗಳಿಗೆ ಮಾನಸಿಕ ಕಿರುಕಳ ನೀಡಬೇಡಿ,ಎಸ್.ಡಿ.ಪಿ.ಐ ಸಂಘಟನೆ ಕೂಡಲೇ ಬ್ಯಾನ್ ಮಾಡಿ. ಪಿಎಫ್ಐ ಬ್ಯಾನ್ ಮಾಡಿ,ಇದರೊಟ್ಟಿಗೆ RSS, ವಿಶ್ವ ಹಿಂದೂ ಪರಿಷತ್, ಭಜರಂಗದಳ, ಶ್ರೀರಾಮಸೇನೆ ಸಹಿತ ಬ್ಯಾನ್ ಮಾಡಿ ಎಂದು ಆಗ್ರಹಿಸಿದರು.
ಯಾರೂ ಕೋಮುಭಾವನೆ ಕೆರಳಿಸುತ್ತಾರೋ ಅವರನ್ನ ಬ್ಯಾನ್ ಮಾಡಿ, ನಮ್ಮದೂ ಏನು ಅಭ್ಯಂತರವಿಲ್ಲ.ಕಾಂಗ್ರೆಸ್ ಪಕ್ಷವು ಬ್ಯಾನ್ ಮಾಡಲು ಸಪೋಟ೯ ಮಾಡುತ್ತೇ,ಆದರೆ ಎರಡನ್ನೂ ಬ್ಯಾನ್ ಮಾಡಿ ಎಂದರು.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…